ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ: ತನಿಖೆಗೆ ಸಮಿತಿ ರಚನೆ, ಅಧಿಕಾರಿಗಳಿಬ್ಬರ ಅಮಾನತು
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿರುವ ಲೋಪಗಳ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆರ್. ಹಿತೇಂದ್ರ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ಕರ್ನಾಟಕ ಗೃಹ ಸಚಿವ ಡಾ.ಜಿ. ಪರಮೇಶ್ವರ ಸೋಮವಾರ ಘೋಷಿಸಿದ್ದಾರೆ. ಅಲ್ಲದೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರ ಹಿನ್ನೆಲೆಯಲ್ಲಿ ಜೈಲಿನ ಸೂಪರಿಂಟೆಂಡೆಂಟ್ ಹಾಗೂ ಎಎಸ್ಪಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳು ತಮ್ಮ ಬ್ಯಾರಕ್ಗಳಲ್ಲಿ ಸ್ಮಾರ್ಟ್ಫೋನ್ಗಳು ಮತ್ತು ಖಾಸಗಿ ಟೆಲಿವಿಷನ್ ಸೆಟ್ಗಳಂತಹ … Continue reading ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ: ತನಿಖೆಗೆ ಸಮಿತಿ ರಚನೆ, ಅಧಿಕಾರಿಗಳಿಬ್ಬರ ಅಮಾನತು
Copy and paste this URL into your WordPress site to embed
Copy and paste this code into your site to embed