Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Death toll rises ದೆಹಲಿ‌ ಕಾರು ಸ್ಫೋಟ: ಮತ್ತೆ ಮೂವರ ಸಾವು, ಮೃತರ ಸಂಖ್ಯೆ 12ಕ್ಕೇರಿಕೆ, ಎಲ್ಲೆಡೆ ಕಟ್ಟೆಚ್ಚರ
ದೇಶಪ್ರಮುಖ

Death toll rises ದೆಹಲಿ‌ ಕಾರು ಸ್ಫೋಟ: ಮತ್ತೆ ಮೂವರ ಸಾವು, ಮೃತರ ಸಂಖ್ಯೆ 12ಕ್ಕೇರಿಕೆ, ಎಲ್ಲೆಡೆ ಕಟ್ಟೆಚ್ಚರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಗಾಯಗೊಂಡಿದ್ದ ಮೂವರು ಮಂಗಳವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದರಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿ ದುರಂತ ಸಂಭವಿಸಿದೆ. ನಿನ್ನೆ ರಾತ್ರಿಯವರೆಗೆ, ಸ್ಫೋಟದಲ್ಲಿ ಒಂಬತ್ತು ಜನರು ಮೃತಪಟ್ಟು 20 ಜನರು ಗಾಯಗೊಂಡಿದ್ದರು.

ಮಂಗಳವಾರ ಇನ್ನೂ ಮೂವರು ಮೃತಪಟ್ಟು, ಸಾವಿನ ಸಂಖ್ಯೆ 12ಕ್ಕೆ ತಲುಪಿದೆ. ಮಾರಕ ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮಂಗಳವಾರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ದೆಹಲಿ ಪೊಲೀಸರು ಅನೇಕ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲಾಗಿದೆ.

ಫರಿದಾಬಾದ್‌ನಲ್ಲಿರುವ ಕಾಶ್ಮೀರಿ ವೈದ್ಯರೊಬ್ಬರ ಎರಡು ಬಾಡಿಗೆ ಕೊಠಡಿಗಳಿಂದ 2,900 ಕೆಜಿ ಸ್ಫೋಟಕಗಳು ಮತ್ತು ದಹನಕಾರಿ ವಸ್ತುಗಳು ಪತ್ತೆಯಾಗಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ವ್ಯಾಪಕವಾದ ತನಿಖೆ ಮತ್ತು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಕಾಶ್ಮೀರಿ ವೈದ್ಯರು ಕಳೆದ ಮೂರುವರೆ ವರ್ಷಗಳಿಂದ ವಾಸಿಸುತ್ತಿದ್ದ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಒಂದು ತಂಡ ಮೊಕ್ಕಾಂ ಹೂಡಿದ್ದು, ಇಲ್ಲಿನ ವಿಶ್ವವಿದ್ಯಾಲಯದ ಸಿಬ್ಬಂದಿ ಮತ್ತು ವೈದ್ಯರನ್ನು ವಿಚಾರಣೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ – ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ

ಶಾಲೆಯ ಶೌಚಾಲಯದಲ್ಲಿ ಪಟಾಕಿ ಹೊಡೆದ ವಿದ್ಯಾರ್ಥಿಗಳು – ಬಾಂಬ್ ಅಂತ ಬೆಚ್ಚಿಬಿದ್ದ ಸ್ಥಳೀಯರು.!

TAGGED:death toll rises to 12Delhi car blast: Three more deadhigh alert everywhere
Share This Article
Facebook Twitter Copy Link Print
Previous Article ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಸ್ನಾನ ಮಾಡಿದ ವಿದೇಶಿ ಮಹಿಳೆ -ವೈರಲ್ ವಿಡಿಯೋ ನೋಡಿ
Next Article ದೆಹಲಿ ನಿಗೂಢ ಸ್ಫೋಟದ ಹಿಂದೆ ಯಾರಿದ್ದಾರೋ ಅವರನ್ನು ಸುಮ್ಮನೆ ಬಿಡುವುದಿಲ್ಲ- ಪ್ರಧಾನಿ ಮೋದಿ

Popular Posts

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?