Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಳಿ ಕಟ್ಟಿಸಿಕೊಂಡು ಮನೆಗೆ ಬಂದಾಕೆ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಕರ್ನಾಟಕಪ್ರಮುಖ

ತಾಳಿ ಕಟ್ಟಿಸಿಕೊಂಡು ಮನೆಗೆ ಬಂದಾಕೆ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಪೋಷಕರ ಮಾತು ಕೇಳಿ ಪ್ರೀತಿಸಿ ಮದುವೆಯಾದ ಜೋಡಿ ಶಾಕ್ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಗೋಪಲ್ಲಿಯಲ್ಲಿ ನಡೆದಿದೆ.

ಗೋಪಲ್ಲಿ ಗ್ರಾಮದ ಸುಕನ್ಯಾ (19) ಎಂಬ ಯುವತಿ ತನ್ನದೇ ಸಮುದಾಯದ ನಿತಿನ್ (23) ಎಂಬ ಯುವಕನನ್ನು 2 ವರ್ಷಗಳಿಂದ ಪ್ರೀತಿ ಮಾಡ್ತಿದ್ದಳಂತೆ.

ಪ್ರೀತಿಸಿದವನನ್ನೇ ಕೈವಾರ ಬಳಿಯ ದೇವಸ್ಥಾನದಲ್ಲಿ ಸುಕನ್ಯಾ ಮದುವೆಯಾಗಿದ್ದಳು. ಮದುವೆಯಾದ ಬಳಿಕ ಯುವತಿ ಗಂಡನ ಮನೆಗೆ ಹೋಗಿದ್ದಾಳೆ. ಆದ್ರೆ ಯುವಕ ಪೋಷಕರು ನನ್ನ ಮಗ ನಿನಗೆ ವರಸೆಯಲ್ಲಿ ಅಣ್ಣನಾಗ್ಬೇಕು ಎಂದಿದ್ದು, ನಾವು ಈ ಮದುವೆಯನ್ನ ಒಪ್ಪಲ್ಲ ಎಂದು ನಿರಾಕರಿಸಿದ್ದಾರೆ ಎನ್ನಲಾಗ್ತಿದೆ.

ನಿತಿನ್ ಕುಟುಂಬಸ್ಥರು ಮದುವೆ ನಿರಾಕರಿಸಿದ್ದಕ್ಕೆ ಮನನೊಂದ ಸುಕನ್ಯಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ. ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಸುಕನ್ಯಾಳನ್ನು ತಕ್ಷಣ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪಾಕ್‌ನ ಇಸ್ಲಾಮಾಬಾದ್‌ನಲ್ಲಿ ಭಾರೀ ಸ್ಫೋಟ; ಬೆಚ್ಚಿಬಿದ್ದ ನಿವಾಸಿಗಳು

TAGGED:Why did you try to commit suicide after coming home with a broken heart?
Share This Article
Facebook Twitter Copy Link Print
Previous Article ಪಾಕ್‌ನ ಇಸ್ಲಾಮಾಬಾದ್‌ನಲ್ಲಿ ಭಾರೀ ಸ್ಫೋಟ; ಬೆಚ್ಚಿಬಿದ್ದ ನಿವಾಸಿಗಳು
Next Article ಖಾಸಗಿ ಆಸ್ಪತ್ರೆಯ ಹೊರಗಡೆ 21 ವರ್ಷದ ಮಾಡೆಲ್‌ಅನ್ನು ಎಸೆದು ಪ್ರೇಮಿ ಪರಾರಿ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?