Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಾಶ್ಮೀರ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟ ಪ್ರಕರಣ ಸಂಬಂಧ ಕಾಶ್ಮೀರದ ಮತ್ತೊಬ್ಬ ವೈದ್ಯನನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. ಅಲ್ಲದೆ, ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಸ್ಫೋಟದಲ್ಲಿ ಈವರೆಗೆ 12 ಮಂದಿ ಪ್ರಾಣ ಕಳೆದುಕೊಂಡಿದ್ದಾಗಿ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಪೈಕಿ ಎಂಟು ಜನರನ್ನು ಗುರುತಿಸಲಾಗಿದೆ . ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯ ಡಾ.ತಜಮುಲ್ … Continue reading Kashmiri doctor detained ದೆಹಲಿ ಕಾರು ಸ್ಫೋಟ: ಮತ್ತೋರ್ವ ಕಾಶ್ಮೀರಿ ವೈದ್ಯ ವಶಕ್ಕೆ, ಸ್ಫೋಟದ ತೀವ್ರತೆ ಸಾರುವ ಮತ್ತೊಂದು ವಿಡಿಯೋ ಬಿಡುಗಡೆ
Copy and paste this URL into your WordPress site to embed
Copy and paste this code into your site to embed