Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > TTD Ghee ತಿರುಪತಿ ನಕಲಿ ತುಪ್ಪ ಪ್ರಕರಣ: ಸುಬ್ಬಾರೆಡ್ಡಿ ಆಪ್ತರಿಂದ ಲಂಚ, 4.69 ಕೋಟಿ ವಶಕ್ಕೆ ಪಡೆದ ಎಸ್ಐಟಿ
ಕರ್ನಾಟಕದೇಶಪ್ರಮುಖ

TTD Ghee ತಿರುಪತಿ ನಕಲಿ ತುಪ್ಪ ಪ್ರಕರಣ: ಸುಬ್ಬಾರೆಡ್ಡಿ ಆಪ್ತರಿಂದ ಲಂಚ, 4.69 ಕೋಟಿ ವಶಕ್ಕೆ ಪಡೆದ ಎಸ್ಐಟಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಮರಾವತಿ: ವೈಎಸ್‌ಆರ್‌ಸಿಪಿ ಆಡಳಿತಾವಧಿಯಲ್ಲಿ ಟಿಟಿಡಿ ಮಾಜಿ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ಅವರ ಆಪ್ತ ಸಹಾಯಕ ಕೆ. ಚಿನ್ನ ಅಪ್ಪಣ್ಣ ಅವರ ಖಾತೆಗಳಲ್ಲಿ ಆರ್ಥಿಕ ಅಕ್ರಮ ನಡೆದಿರುವುದನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಯಲು ಮಾಡಿದೆ.

ಸುಬ್ಬಾರೆಡ್ಡಿಯವರ ಪಿಎ ಮೂಲಕ ಕಲಬೆರಕೆ ತುಪ್ಪಕ್ಕೆ ಕೆಜಿ 25ರೂ.ನಂತೆ ಲಂಚವನ್ನು ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವೈವಿ ಸುಬ್ಬಾರೆಡ್ಡಿ ಆಪ್ತರಿಂದ ಎಸ್ಐಟಿ 4.69 ಕೋಟಿ ವಶಕ್ಕೆ ಪಡೆದಿದೆ.

ಸಿಎಫ್‌ಟಿಆರ್‌ಐ ಮೈಸೂರಿನ ಪ್ರಯೋಗಾಲಯದ ಪರೀಕ್ಷೆಯಲ್ಲಿ ಈ ತುಪ್ಪ ನಕಲಿ ಎಂದು ಸಾಬೀತಾಗಿದ್ದರೂ ಸುಬ್ಬಾರೆಡ್ಡಿ ಯಾವುದೇ ಕ್ರಮ ಕೈಗೊಂಡಿಲ್ಲ. ಇದೇ ಪೂರೈಕೆದಾರರು 2024ರವರೆಗೆ ತುಪ್ಪ ಸರಬರಾಜು ಮಾಡಿದ್ದು, ಇದರಲ್ಲಿ ಭ್ರಷ್ಟಾಚಾರ ದೊಡ್ಡ ಮಟ್ಟದಲ್ಲಿ ನಡೆದಿರುವುದು ಬಯಲಾಗಿದೆ.

2019 ಮತ್ತು 2024ರ ನಡುವೆ, ಚಿನ್ನ ಅಪ್ಪಣ್ಣ ಅವರ ಆದಾಯ ಕೇವಲ ₹65 ಲಕ್ಷವಿತ್ತು. ಆದರೆ, ದೆಹಲಿಯ ಎಪಿ ಭವನದಲ್ಲಿರುವ ಅವರ ಯೂನಿಯನ್ ಬ್ಯಾಂಕ್ ಖಾತೆಗೆ 4.69 ಕೋಟಿ ರೂಪಾಯಿ ಠೇವಣಿ ಇಡಲಾಗಿತ್ತು. ಇದರಲ್ಲಿ ₹4.65 ಕೋಟಿಯನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದ್ದು, ಬಾಕಿ 4.98 ಲಕ್ಷ ಮಾತ್ರ ಉಳಿದಿದೆ.

ಎಸ್ಐಟಿ ತನಿಖೆಯ ಪ್ರಕಾರ, ಕಲಬೆರಕೆ ತುಪ್ಪ ಪೂರೈಕೆದಾರರಿಂದ ಈ ಹಣ ಲಂಚ ರೂಪವಾಗಿ ಪಡೆಯಲಾಗಿದೆ. ಇದು ಅಂತಿಮವಾಗಿ ಕಡೆಯ ಫಲಾನುಭವಿಗೆ ತಲುಪಿದೆ. ಎಸ್‌ಬಿಐನ ವಿಜಯವಾಡ ಶಾಖೆಯಲ್ಲಿರುವ ಬಾವಿರೆಡ್ಡಿ ಶ್ರೀದೇವಿ ಅವರಿಗೆ ಸೇರಿದ ಮತ್ತೊಂದು ಖಾತೆಯಲ್ಲಿ ಅನುಮಾನಾಸ್ಪದ ವಹಿವಾಟುಗಳು ಪತ್ತೆಯಾಗಿವೆ.

2021 ಮತ್ತು 2024ರ ನಡುವೆ ಚಿನ್ನ ಅಪ್ಪಣ್ಣ ಅವರು ತಗರಪುವಲಸದಲ್ಲಿ ಐದು ಪ್ಲಾಟ್‌ಗಳು, ಲಂಕಾಲಪಲೆಂನಲ್ಲಿ ಎಂಟು ಪ್ಲಾಟ್‌ಗಳು ಮತ್ತು ಋಷಿಕೊಂಡದಲ್ಲಿ ಒಂದು ಫ್ಲಾಟ್ ಅನ್ನು ಖರೀದಿಸಿದ್ದಾರೆ ಎಂಬುದು ತನಿಖೆಯಲ್ಲಿ ಬಯಲಾಗಿದ್ದು, ಈ ಖರೀದಿಗಳಿಗೆ ಬಳಸಲಾದ ಹಣದ ಮೂಲವನ್ನು ಎಸ್‌ಐಟಿ ಈಗ ಪತ್ತೆಹಚ್ಚುತ್ತಿದೆ
ತನಿಖೆಯಲ್ಲಿ ಹೇಗೆ ತಾಳೆ ಎಣ್ಣೆ (ಪಾಮ್ ಆಯಿಲ್), ಪಾಮ್ ಕರ್ನಲ್ ಎಣ್ಣೆ ಮತ್ತು ಬೀಟಾ ಕ್ಯಾರೋಟಿನ್ ನಿಂದ ತಯಾರಿಸಿದ ನಕಲಿ ತುಪ್ಪವನ್ನು ಟಿಟಿಡಿಗೆ ಶುದ್ಧ ತುಪ್ಪವಾಗಿ ಹೇಗೆ ಪೂರೈಸಲಾಗಿದೆ ಎಂಬುದನ್ನು ಬಹಿರಂಗಪಡಿಸಲಾಗಿದೆ.

ಭೋಲೆಬಾಬಾ ಡೈರಿ ಮಿಲ್ಕ್ ಪ್ರೈವೇಟ್ ಲಿಮಿಟೆಡ್ 251.53 ಕೋಟಿ ಮೌಲ್ಯದ 68.17 ಲಕ್ಷ ಕೆಜಿ ಕಲಬೆರಕೆ ತುಪ್ಪವನ್ನು ಉತ್ಪಾದಿಸಿದೆ. ವೈಷ್ಣವಿ ಡೈರಿ ಸ್ಪೆಷಾಲಿಟೀಸ್ ಮೂಲಕ 137 ಕೋಟಿ ರೂ. ಮೌಲ್ಯದ 37.38 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಪೂರೈಸಿದೆ.

ತನಿಖೆಯಲ್ಲಿ ಬಯಲಾಗಿರುವ ಈ ಹಗರಣವು ಭಕ್ತರಲ್ಲಿ ಆಘಾತ ಮತ್ತು ಅವರ ಭಾವನೆಗಳಿಗೆ ಧಕ್ಕೆ ತಂದಿದೆ.

Embarrassed CM ನನ್ ಹೆಂಡ್ತಿಗೂ ಫ್ರೀ ರೇವಣ್ಣ ಹೆಂಡ್ತಿಗೂ ಫ್ರೀ ಎಂದು ಮುಜುಗರಕ್ಕೀಡಾದ ಸಿಎಂ!

ಸರ್ಕಾರಿ ಮಹಿಳಾ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಗಂಭೀರ

Two students drown in Harangi ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರ ಸಾವು

TAGGED:Rs 4.69 crore from Subbareddy's croniesTirupati fake ghee case: SIT seizes bribe
Share This Article
Facebook Twitter Copy Link Print
Previous Article Two students drown in Harangi ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರ ಸಾವು
Next Article Actress Nayanatara at Kukke ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?