Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಿಕ್ಷಕರ ಬೈಗುಳದಿಂದ ತಪ್ಪಿಸಿಕೊಳ್ಳಲು ಗುಹೆಯಲ್ಲಿ ಅಡಗಿದ್ದ ಇಬ್ಬರು ಬಾಲಕಿಯರು 4 ದಿನಗಳ ಬಳಿಕ ಪತ್ತೆ
ದೇಶ

ಶಿಕ್ಷಕರ ಬೈಗುಳದಿಂದ ತಪ್ಪಿಸಿಕೊಳ್ಳಲು ಗುಹೆಯಲ್ಲಿ ಅಡಗಿದ್ದ ಇಬ್ಬರು ಬಾಲಕಿಯರು 4 ದಿನಗಳ ಬಳಿಕ ಪತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಆಂಧ್ರಪ್ರದೇಶ:  ಕಳಪೆ ಶೈಕ್ಷಣಿಕ ಸಾಧನೆಯಿಂದಾಗಿ ಶಾಲೆಯಲ್ಲಿ ಶಿಕ್ಷಕರು ಬೈಯುತ್ತಾರೆ ಎಂಬ ಕಾರಣಕ್ಕಾಗಿ ಇಬ್ಬರು ವಿದ್ಯಾರ್ಥಿನಿಯರು ಶಾಲೆಯಿಂದ ತಪ್ಪಿಸಿಕೊಂಡು ಕಾಡಲ್ಲಿನ ಗುಹೆಯಲ್ಲಿ ನಾಲ್ಕು ದಿನ ಅಡಗಿಕೊಂಡ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಪೆದಬಯಲು ಆಶ್ರಮ ಬಾಲಕಿಯರ ಶಾಲೆಯಲ್ಲಿ ನಡೆದಿದೆ.

ಇಲ್ಲಿನ 5 ಮತ್ತು 6ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಅಧ್ಯಯನದಲ್ಲಿ ಚುರುಕು ಇಲ್ಲದ ಕಾರಣ ಅವರಲ್ಲಿಯೇ ಉತ್ತಮವಾಗಿ ಅಸಮಾಧಾನವಿತ್ತು. ಇದರಿಂದ ಶಾಲೆಯಲ್ಲಿ ಶಿಕ್ಷಕರು ವಾಗ್ದಂಡನೆ ನೀಡಲಿದ್ದಾರೆ ಎಂದು ಹೆದರಿದ್ದರು.

ಯಾರಿಗೂ ತಿಳಿಸದೆ ಇಬ್ಬರೂ ಶಾಲೆಯಿಂದ ನೇರವಾಗಿ ಕೊಂಚೂರು ಬೆಟ್ಟಗಳಿಗೆ ಹೋಗಿದ್ದಾರೆ. ಅಲ್ಲಿ ಅವರು ಒಂದು ಸಣ್ಣ ಗುಹೆಯನ್ನು ಕಂಡುಕೊಂಡಿದ್ದಾರೆ. ಅಲ್ಲಿಯೇ ಅಡಗಿಕೊಳ್ಳಲು ನಿರ್ಧರಿಸಿದ್ದಾರೆ. ನಾಲ್ಕು ದಿನ ಆ ಹುಡುಗಿಯರು ಕಾಡಲ್ಲಿ ಸಿಕ್ಕ ಆಹಾರವನ್ನೇ ತಿಂದು ಮತ್ತು ಹತ್ತಿರದ ಹರಿಯುತ್ತಿದ್ದ ನೀರು ಕುಡಿದು ಬದುಕುಳಿದಿದ್ದಾರೆ.

 

ಇಬ್ಬರು ಕಣ್ಮರೆಯಾದ ಬಗ್ಗೆ ಶಾಲಾ ಅಧಿಕಾರಿಗಳು ನವೆಂಬರ್ 8 ರಂದು ಪೆದಬಯಲು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.  ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳನ್ನು ಶೋಧಿಸಲು ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದಾರೆ. ಡ್ರೋನ್ ಕ್ಯಾಮೆರಾಗಳ ಸಹಾಯದಿಂದ ಕೊಂಚೂರು ಬೆಟ್ಟದ ಗುಹೆಗಳ ಬಳಿ ಜಾಲಾಡಿದ್ದಾರೆ.

TAGGED:#girls #escape #teacher #andrapradesh #school
Share This Article
Facebook Twitter Copy Link Print
Previous Article ಇನ್ಮುಂದೆ ಬೆಳ್ಳಿಯ ಮೇಲೂ ಸಿಗಲಿದೆ ಬ್ಯಾಂಕ್‌ ಸಾಲ – ಏನಿದು ಆರ್​ಬಿಐ ಹೊಸ ರೂಲ್ಸ್​?
Next Article ಇನ್ನು ಮುಂದೆ ಬಿಗ್‌ಬಾಸ್‌ಗೆ ಹೋಗುವುದಿಲ್ಲ, ಅದು ನನ್ನಂಥವರಿಗೆ ಅಲ್ಲ – ಚಂದ್ರಪ್ರಭ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?