ಶಿಕ್ಷಕರ ಬೈಗುಳದಿಂದ ತಪ್ಪಿಸಿಕೊಳ್ಳಲು ಗುಹೆಯಲ್ಲಿ ಅಡಗಿದ್ದ ಇಬ್ಬರು ಬಾಲಕಿಯರು 4 ದಿನಗಳ ಬಳಿಕ ಪತ್ತೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಆಂಧ್ರಪ್ರದೇಶ: ಕಳಪೆ ಶೈಕ್ಷಣಿಕ ಸಾಧನೆಯಿಂದಾಗಿ ಶಾಲೆಯಲ್ಲಿ ಶಿಕ್ಷಕರು ಬೈಯುತ್ತಾರೆ ಎಂಬ ಕಾರಣಕ್ಕಾಗಿ ಇಬ್ಬರು ವಿದ್ಯಾರ್ಥಿನಿಯರು ಶಾಲೆಯಿಂದ ತಪ್ಪಿಸಿಕೊಂಡು ಕಾಡಲ್ಲಿನ ಗುಹೆಯಲ್ಲಿ ನಾಲ್ಕು ದಿನ ಅಡಗಿಕೊಂಡ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಪೆದಬಯಲು ಆಶ್ರಮ ಬಾಲಕಿಯರ ಶಾಲೆಯಲ್ಲಿ ನಡೆದಿದೆ. ಇಲ್ಲಿನ 5 ಮತ್ತು 6ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಅಧ್ಯಯನದಲ್ಲಿ ಚುರುಕು ಇಲ್ಲದ ಕಾರಣ ಅವರಲ್ಲಿಯೇ ಉತ್ತಮವಾಗಿ ಅಸಮಾಧಾನವಿತ್ತು. ಇದರಿಂದ ಶಾಲೆಯಲ್ಲಿ ಶಿಕ್ಷಕರು ವಾಗ್ದಂಡನೆ ನೀಡಲಿದ್ದಾರೆ ಎಂದು ಹೆದರಿದ್ದರು. … Continue reading ಶಿಕ್ಷಕರ ಬೈಗುಳದಿಂದ ತಪ್ಪಿಸಿಕೊಳ್ಳಲು ಗುಹೆಯಲ್ಲಿ ಅಡಗಿದ್ದ ಇಬ್ಬರು ಬಾಲಕಿಯರು 4 ದಿನಗಳ ಬಳಿಕ ಪತ್ತೆ
Copy and paste this URL into your WordPress site to embed
Copy and paste this code into your site to embed