Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube newsics.com ಬೆಂಗಳೂರು: ಸಿಬ್ಬಂದಿಯ ಕಣ್ತಪ್ಪಿನಿಂದ ಕರ್ಣಾಟಕ ಬ್ಯಾಂಕ್ ಎಲ್ಲಾ ಹಣ ಪೂರ್ಣ ಖಾಲಿಯಾದ ಘಟನೆ ನಡೆದಿದೆ. ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೊತ್ತವನ್ನು ಸಿಬ್ಬಂದಿಯೊಬ್ಬರು ಅಚಾತುರ್ಯದಿಂದ ಬೇರೊಂದು ಖಾತೆಗೆ ವರ್ಗಾವಣೆ ಮಾಡಿ ಕರ್ಣಾಟಕ ಬ್ಯಾಂಕನ್ನೇ ಸಂಕಷ್ಟಕ್ಕೆ ಸಿಲುಕಿಸಿದ ಘಟನೆ ನಡೆದಿದೆ. ಕರ್ನಾಟಕ ಬ್ಯಾಂಕ್ ಸಿಬ್ಬಂದಿಯಿಂದ ಆದ ಎಡವಟ್ಟಿಗೆ ಬ್ಯಾಂಕ್ ಬುಡ ಅಲುಗಾಡುವಂತೆ ಆಗಿತ್ತು. ಬ್ಯಾಂಕ್ ಸಿಬ್ಬಂದಿ ಮಾಡಿದ ಒಂದು ತಪ್ಪಿನಿಂದ ಕರ್ನಾಟಕ ಬ್ಯಾಂಕ್ನಲ್ಲಿ ವಿವಿದ ಗ್ರಾಹಕರು ಠೇವಣಿ, ಇತರ … Continue reading Karnataka Bank ಸಿಬ್ಬಂದಿ ಕಣ್ತಪ್ಪಿನಿಂದ ಯಾವುದೋ ಅಕೌಂಟ್ಗೆ 1 ಲಕ್ಷ ಕೋಟಿ ಹಣ ವರ್ಗಾವಣೆ! ಕರ್ಣಾಟಕ ಬ್ಯಾಂಕೇ ಖಾಲಿ ಖಾಲಿ, ಸ್ವಲ್ಪದರಲ್ಲಿ ಬಚಾವ್
Copy and paste this URL into your WordPress site to embed
Copy and paste this code into your site to embed