ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ.!
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಳಗಾವಿ : 28 ಕೃಷ್ಣಮೃಗಗಳು ಏಕಾಏಕಿ ನಿಗೂಡ ವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ನಡೆದಿದೆ. ಇದೀಗ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ 8 ಜಿಂಕೆಗಳು ಸಾವನ್ನಪ್ಪಿದ್ದವು. ಇಂದು ಬೆಳಗ್ಗೆ ಮತ್ತೆ 20 ಜಿಂಕೆಗಳು ಸಾವನ್ನಪ್ಪಿವೆ. ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅರಣ್ಯ,ಸಚಿವ ಈಶ್ವರ ಬಿ. ಖಂಡ್ರೆ ಅವರು … Continue reading ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ.!
Copy and paste this URL into your WordPress site to embed
Copy and paste this code into your site to embed