Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಕ್ಕಳ ದಿನಾಚರಣೆಯಂದು ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕಿ ನೀಡಿದ ಕಠಿಣ ಶಿಕ್ಷೆಯಿಂದಾಗಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪ್ರಾಣ ಬಿಟ್ಟಿದ್ದಾಳೆ. ಮಹಾರಾಷ್ಟ್ರದ ವಸೈನಲ್ಲಿರುವ ಶ್ರೀ ಹನುಮಂತ್ ವಿದ್ಯಾಮಂದಿರ ಪ್ರೌಢಶಾಲೆಯಲ್ಲಿ ಶುಕ್ರವಾರ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಕಾಜಲ್ ಗೊಂಡ್ ಮೃತ ಬಾಲಕಿ. ಆರನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ. ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕಿ 100 ಸಿಟಪ್ಸ್ ಮಾಡಲು ಹೇಳಿದ್ದರು. ಶಿಕ್ಷೆ ಮುಗಿದ ನಂತರ ವಿದ್ಯಾರ್ಥಿನಿ ಬೆನ್ನು ನೋವಿನ ಬಗ್ಗೆ ದೂರು ನೀಡಿದ್ದಳು. … Continue reading Teacher punished student ತಡವಾಗಿ ಬಂದಿದ್ದಕ್ಕೆ ಸಿಟಪ್ಸ್ ಶಿಕ್ಷೆ ನೀಡಿದ ಶಿಕ್ಷಕಿ: ಆರನೇ ಕ್ಲಾಸ್ ವಿದ್ಯಾರ್ಥಿನಿ ಸಾವು
Copy and paste this URL into your WordPress site to embed
Copy and paste this code into your site to embed