Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ ಶುರು ಐತಿಹಾಸಿಕ ಕಡಲೆಕಾಯಿ ಪರಿಷೆ -ಇದೇ ಮೊದಲ ಬಾರಿಗೆ 5 ದಿನ ಆಯೋಜನೆ
ಕರ್ನಾಟಕ

ಇಂದಿನಿಂದ ಶುರು ಐತಿಹಾಸಿಕ ಕಡಲೆಕಾಯಿ ಪರಿಷೆ -ಇದೇ ಮೊದಲ ಬಾರಿಗೆ 5 ದಿನ ಆಯೋಜನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆ ಅಂದರೆ ನಗರದ ಹಾಗೂ ಹೊರವಲಯದ ಜನರಿಗೂ ಅಚ್ಚುಮೆಚ್ಚು. ದೊಡ್ಡ ಗಣಪನ ದರ್ಶನ ಪಡೆದು, ಒಂದೆರೆಡು ಸೇರು ಕಡ್ಲೆಕಾಯಿ ಖರೀದಿ ಮಾಡಿ, ಜಾತ್ರೆಯನ್ನು ಸಂಭ್ರಮಿಸಿ ಖುಷಿಪಡುತ್ತಾರೆ. ಈ ವರ್ಷದ ಪರಿಷೆಗೆ ಇಂದು ಚಾಲನೆ ಸಿಗಲಿದ್ದು, ನವೆಂಬರ್ 21ರ ವರೆಗೆ ನಡೆಯಲಿದೆ.

ಪರಿಷೆಗೆ ಈಗಾಗಲೇ ಬಸವನಗುಡಿಯ ಬೀದಿಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ರಸ್ತೆಯ ಎರಡು ಬದಿಗಳಲ್ಲಿ ಬಡವರ ಬಾದಾಮಿ ಕಡಲೆಕಾಯಿಯ ರಾಶಿ ಹಾಜರ್ ಆಗಿದೆ. ಪ್ರತಿ ವರ್ಷ ಎರಡು ದಿನಕ್ಕೆ ಮುಗಿಯುತ್ತಿದ್ದ ಕಡಲೆಕಾಯಿ ಪರಿಷೆಯನ್ನು ಇದೇ ಮೊದಲ ಬಾರಿಗೆ ಐದು ದಿನಗಳ ಕಾಲ ನಡೆಸಲು ಮುಂದಾಗಿದ್ದು, ಈಗಾಗಲೇ ಬೇರೆ ಬೇರೆ ಭಾಗಗಳಿಂದ ಆಗಮಿಸಿರುವ ವ್ಯಾಪಾರಿಗಳು ತಮ್ಮ ತಮ್ಮ ಜಾಗ ಗುರುತಿಸಿ ಕಡಲೆಕಾಯಿ ರಾಶಿ ಹಾಕಿದ್ದಾರೆ.

 

ಕಡಲೆಕಾಯಿಪರಿಷೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ ಸೇರಿ ನೆರೆ ರಾಜ್ಯಗಳ ವ್ಯಾಪಾರಿಗಳು ಕೂಡ ಆಗಮಿಸಿದ್ದು, ವಿವಿಧ ಬಗೆಯ ಕಡಲೆಕಾಯಿಗಳು ಸಿಟಿಮಂದಿಯ ನಾಲಿಗೆ ರುಚಿ ಹೆಚ್ಚಿಸಲು ಸಜ್ಜಾಗಿವೆ

. ಇನ್ನು ಲಕ್ಷಾಂತರ ಜನರು ಸೇರುವ ನಿರೀಕ್ಷೆ ಇರುವುದರಿಂದ ಪೊಲೀಸ್ ಇಲಾಖೆ ಕೂಡ ಭದ್ರತೆಗೆ ಸಜ್ಜಾಗಿದ್ದು, ದೇಗುಲದ ಸುತ್ತಮುತ್ತ, ಪರಿಷೆ ನಡೆಯುವ ಬೀದಿಗಳಲ್ಲಿ ಈಗಾಗಲೇ ನಿಗಾ ಇಟ್ಟಿದ್ದಾರೆ. ಇಡೀ ರಸ್ತೆಯಲ್ಲಿ ಬಗೆ ಬಗೆಯ ಮಳಿಗೆಗಳು ತಲೆ ಎತ್ತಿದ್ದು, ಜಾತ್ರೆ ಸಂಭ್ರಮಕ್ಕೆ ಮೆರುಗು ತುಂಬಲು ಸಜ್ಜಾಗಿವೆ.

https://www.newsics.com/2025/11/17/groom-kills-bride-on-wedding-day-over-saree-dispute/

TAGGED:#Historic #Peanut #Festival #basavangudi #banglore
Share This Article
Facebook Twitter Copy Link Print
Previous Article ಸೀರೆ ವಿಚಾರಕ್ಕೆ ಮದುವೆ ದಿನವೇ ವಧುವನ್ನ ಕೊಂದ ವರ
Next Article ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ : 42 ಭಾರತೀಯ ಉಮ್ರಾ ಯಾತ್ರಿಕರು ಸಾವು

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?