Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾಕು ಹಿಡಿದು ಟ್ಯಾಕ್ಸಿ ಚಾಲಕರನ್ನು ಅಟ್ಟಾಡಿಸಿ ಅಟ್ಯಾಕ್ – ವೈರಲ್ ವಿಡಿಯೋ ನೋಡಿ
ಕರ್ನಾಟಕ

ಚಾಕು ಹಿಡಿದು ಟ್ಯಾಕ್ಸಿ ಚಾಲಕರನ್ನು ಅಟ್ಟಾಡಿಸಿ ಅಟ್ಯಾಕ್ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು: ಉದ್ದದ ಚಾಕು ಹಿಡಿದು ಬಂದ ವ್ಯಕ್ತಿಯೊಬ್ಬ, ಇಬ್ಬರು ಟ್ಯಾಕ್ಸಿ ಚಾಲಕರನ್ನ  ಅಟ್ಟಾಡಿಸಿಕೊಂಡು ಹೋಗಿ ದಾಳಿ ನಡೆಸಲು ಯತ್ನಿಸಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಸಮಯಕ್ಕೆ ಸರಿಯಾಗಿ ಸಿಐಎಸ್‌ಎಫ್ ಸಿಬ್ಬಂದಿ ಬಂದಿದ್ದು, ದೊಡ್ಡ ಅನಾಹುತ ತಪ್ಪಿದೆ.

ಈ ಘಟನೆ ನವೆಂಬರ್ 16 ರ ಮಧ್ಯರಾತ್ರಿ ಟರ್ಮಿನಲ್ 1 ರ ಪ್ರಯಾಣಿಕರ ಪ್ರವೇಶದ ಪ್ರದೇಶದಲ್ಲಿ ನಡೆದಿದ್ದು, ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ದೃಶ್ಯ ಸೆರೆಯಾಗಿದೆ.

ಈ ಬಗ್ಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಅಧಿಕಾರಿ ಕೂಡ ಮಾಹಿತಿ ನೀಡಿದ್ದಾರೆ. ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಚಾಕು ಹಿಡಿದು ಚಾಲಕರ ಕಡೆಗೆ ಓಡಿಹೋದನು, ಇದು ಅಲ್ಲಿದ್ದವರಲ್ಲಿ ಭಯಭೀತತೆಯನ್ನು ಉಂಟುಮಾಡಿತು.

https://x.com/CISFHQrs/status/1990443128466415762?ref_src=twsrc%5Etfw%7Ctwcamp%5Etweetembed%7Ctwterm%5E1990443128466415762%7Ctwgr%5Edab1bc925da1ec5309822a1c369b0268d962ff9b%7Ctwcon%5Es1_c10&ref_url=https%3A%2F%2Fkannada.news18.com%2Fnews%2Fstate%2Fcisf-stops-knife-attack-on-taxi-drivers-at-bengaluru-airport-incident-caught-on-cctv-pvn-2232456.html

 

TAGGED:#Taxi #drivers #attacked #kempaegowda airport #banglore #
Share This Article
Facebook Twitter Copy Link Print
Previous Article ದೆಹಲಿಯಲ್ಲಿ ಕಾರು ಸ್ಫೋಟ ಕೇಸ್ : ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ
Next Article Be careful ಕೆಲಸದ ವೇಳೆ ಹುಷಾರಾಗಿರಿ: ರೋಟೋವೇಟರ್ ಯಂತ್ರಕ್ಕೆ ಸಿಲುಕಿ ರೈತನ ದೇಹ ಛಿದ್ರ ಛಿದ್ರ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?