Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಣೆಯಲ್ಲಿ ಮಲಗಿದ್ದ ಮೂವರು ಉಸಿರುಗಟ್ಟಿ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ಕೋಣೆಯಲ್ಲಿ ಮಲಗಿದ್ದ ಮೂವರು ಉಸಿರುಗಟ್ಟಿ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬೆಳಗಾವಿ; ಚಳಿಯಿಂದ ಪಾರಾಗಲು ಕೋಣೆಯ ಬಾಗಿಲು ಕಿಟಕಿ ಮುಚ್ಚಿ, ಮಲಗಿದ ಯುವಕರ ಗುಂಪು ಆಮ್ಮಜನಕ ಕೊರತೆಯಿಂದ ದಾರುಣ ಅಂತ್ಯವಾಗಿದ್ದು,  ಮತ್ತೊರ್ವನ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ.

ಕಾರ್ಯಕ್ರಮಕ್ಕೆ ತೆರಳಿದ್ದ ಈ ಯುವಕರು ಮರಳಿ ಬಂದು ತಮ್ಮ ಕೋಣೆಯಲ್ಲಿ ನಿದ್ದಿಗೆ ಜಾರಿದ್ದರು. ಕೋಣೆಯಲ್ಲಿ ಆಮ್ಲಜನಕ ಕೊರತೆಯಿಂದ ಯುವಕರು ಮೃತಪಟ್ಟಿರುವ ಶಂಕೆ ಇದೆ.

ಬೆಳಗಾವಿ ನಗರದ ಅಮನ್ ನಗರದ ನಿವಾಸಿ ರಿಹಾನ್ ಮತ್ತೆ( 22), ಮೋಹಿನ್ ನಾಲಬಂದ(23), ಸರ್ಫರಾಜ್ ಹರಪ್ಪನಹಳ್ಳಿ,(22) ಮೃತ ದುರ್ದೈವಿಗಳು. ಮತ್ತೊರ್ವ 19ರ ಹರೆಯದ ಯುವಕ ಶಾಹನಾವಾಜ್ ಸ್ಥಿತಿ ಗಂಭೀರವಾಗಿದೆ. ಬೆಳಗಾವಿಯಲ್ಲಿ ವಿಪರೀತ ಚಳಿ ಶುರುವಾಗಿದೆ. ನಾಲ್ವರು ಯುವಕರು ಕಾರ್ಯಕ್ರಮಕ್ಕೆ ತೆರಳಿ ಮರಳಿ ಬಂದ ಬಳಿ ಚಳಿಯಿಂದ ಪಾರಾಗಲು ಮಲುಗುವಾಗ ಇದ್ದಿಲಿನ ಬೆಂಕಿ ಇಟ್ಟಿದ್ದಾರೆ. ಕೋಣೆಯೊಳಗೆ ಬೆಚ್ಚಗಿರಲಿ ಎಂದು ಈ ರೀತಿ ಮಾಡಿದ್ದಾರೆ. ಜೊತೆಗೆ ಕಿಟಕಿ, ಬಾಗಿಲು ಕೂಡ ಮುಚ್ಚಿದ್ದಾರೆ. ಸುಸ್ತಾಗಿದ್ದ ಯುವಕರು ಬೇಗನೆ ನಿದ್ದೆಗೆ ಜಾರಿದ್ದಾರೆ. ಆದರೆ ನಿದ್ದೆಗೆ ಜಾರುತ್ತಿದ್ದಂತೆ ಇದ್ದಿಲಿನ ಬೆಂಕಿ ಹೊಗೆಯಾಡಿದೆ. ಈ ಹೊಗೆ ಕೋಣೆ ತುಂಬಿಕೊಂಡಿದೆ. ಹೊಗೆಯಿಂದ ಯುವಕರಿಗೆ ಆಮ್ಲಜನಕ ಕೊರತೆಯಾಗಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮಾಳ ಮಾರುತಿ ಪೊಲೀಸರು ದೌಡು

ಗಂಭೀರ ಸ್ಥಿತಿಯಲ್ಲಿರುವ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಸ್ಥಳಕ್ಕೆ ಮಾಳ ಮಾರುತಿ ಪೊಲೀಸರು ದೌಡಾಯಿಸಿದ್ದಾರೆ. ಶಾಸಕ ಆಸೀಫ್ ಸೇಠ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಶವಗಳು ಶವಾಗಾರಕ್ಕೆ ಶಿಪ್ಟ್ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಇಂದು ರಾತ್ರಿಯೇ ಶವಸಂಸ್ಕಾರ ಸಾಧ್ಯತೆ ಇದೆ. ಪೊಲೀಸರು ಕೋಣೆಯ ಇದ್ದಿಲು, ಅದರ ಬೂದಿಯ ಸ್ಯಾಂಪಲ್ ತೆಗೆದುಕೊಂಡಿದ್ದಾರೆ.

ಚಳಿ ತೀವ್ರತೆ ತಡೆಯಲು ಇದ್ದಿಲ ಬೆಂಕಿಯ ಮೊರೆ ಹೋದ ಮೂವರು ಯುವಕರು ದಾರುಣ ಅಂತ್ಯಕಂಡಿದ್ದಾರೆ. ಚಳಿಗಾಲದಲ್ಲಿ ಕೋಣೆಯೊಳಗೆ ಇದ್ದಿಲ ಬೆಂಕಿ ಹಾಕುವುದು ಅಪಾಯಕಾರಿಯಾಗಿದೆ. ಹೆಚ್ಚು ಗಾಳಿಯಾದ ಕೋಣೆಯಲ್ಲಿ ಇದ್ದಿಲ ಬೆಂಕಿಯಿಂದ ಆಮ್ಲಜನಕ ಕೊರತೆ ಎದುರಾಗಲಿದೆ. ಇನ್ನೋ ಗಾಳಿಯಾಡುವ ಕೋಣೆಯಾಗಿದ್ದರೆ, ಇದ್ದಿಲ ಬೆಂಕಿ ಕಿಡಿಗಳು ಹಾರಿ ಕೋಣೆಗೆ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಇದೆ.ಹೀಗಾಗಿ ಮಲಗುವಾಗ ಇದ್ದಿಲ ಬೆಂಕಿ ಪ್ರಯೋಗ ಅತ್ಯಂತ ಅಪಾಯಕಾರಿಯಾಗಿದೆ.

ಬಾಬಾ ಸಿದ್ದಿಕಿ ಕೊಲೆ ಆರೋಪಿ, ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಭಾರತಕ್ಕೆ

TAGGED:one in critical conditionThree people sleeping in a room died of suffocation
Share This Article
Facebook Twitter Copy Link Print
Previous Article ಬಾಬಾ ಸಿದ್ದಿಕಿ ಕೊಲೆ ಆರೋಪಿ, ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಭಾರತಕ್ಕೆ
Next Article ರಾಸಾಯನಿಕ ಅನಿಲ ತುಂಬಿರುವ ಟ್ಯಾಂಕರ್ ಲಾರಿ ಪಲ್ಟಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?