Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್‌ಸಿಬಿಯೇ ನೇರ ಹೊಣೆ; ಸಿಐಡಿ ಜಾರ್ಜ್‌ ಶೀಟ್
ಕರ್ನಾಟಕಪ್ರಮುಖ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್‌ಸಿಬಿಯೇ ನೇರ ಹೊಣೆ; ಸಿಐಡಿ ಜಾರ್ಜ್‌ ಶೀಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಕೆಗೆ ತಯಾರಿ ಮಾಡಿಕೊಂಡಿರುವ ಸಿಐಡಿ, 11 ಮಂದಿ ಸಾವಿಗೆ ಆರ್‌ಸಿಬಿಯೇ ನೇರ ಹೊಣೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಿದೆ.

ಹೌದು, ಪ್ರಕರಣದ ತನಿಖೆಯನ್ನು ಕೈಗೊಂಡಿದ್ದ ಸಿಐಡಿ ಇದೀಗ ಮಹತ್ವದ ಹಂತ ತಲುಪಿ, ಚಾರ್ಜ್ ಶೀಟ್ ಅನ್ನು ಸಿದ್ಧಪಡಿಸಿದೆ. ತನಿಖೆ ವೇಳೆ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ವಿರುದ್ಧ ಹಲವು ಸಾಕ್ಷ್ಯಗಳು ಸಿಕ್ಕಿವೆ. ನ್ಯಾಯಾಲಯಕ್ಕೆ ಸಲ್ಲಿಸಲು 2,200 ಕ್ಕೂ ಪುಟಗಳ ಚಾರ್ಜ್‌ಶೀಟ್‌ ತಯಾರಾಗಿದೆ. ಆರ್‌ಸಿಬಿ ಜೊತೆ ಕೆಎಸ್‌ಸಿಎ, ಡಿಎನ್‌ಎ ನೇರ ಹೊಣೆ ಅನ್ನೋದು ತನಿಖೆ ವೇಳೆ ಬಯಲಾಗಿದೆ. ಹೀಗಾಗಿ ಸಿಐಡಿ ಚಾರ್ಜ್‌ಶೀಟ್‌ನಲ್ಲಿ ಮೂರು ಸಂಸ್ಥೆಗಳನ್ನ ಘಟನೆಯ ನೇರ ಹೊಣೆ ಮಾಡಿದೆ.

ಸರಿಯಾದ ಪ್ಲಾನ್ ಇಲ್ಲದೆಯೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲದೇ, ಸಭೆ ನಡೆಸಿ ಸರಿಯಾದ ಪ್ಲಾನಿಂಗ್ ಇಲ್ಲದೆ ನಿರ್ಧಾರ ತೆಗೆದುಕೊಂಡಿರೋದು ಮತ್ತು ಟಿಕೆಟ್ ಬಗ್ಗೆ ಗೊಂದಲ, ಟ್ವೀಟ್, ಸುಳ್ಳು ವದಂತಿಯಿಂದ ಜನ ಸೇರಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಆರ್‌ಸಿಬಿ ಟಿಕೆಟ್ ಬಗ್ಗೆ ಗೊಂದಲ ಹುಟ್ಟಿಸಿತ್ತು. ಇದು ಘಟನೆಗೆ ಮೊದಲ ಕಾರಣ. ಜೊತೆಗೆ ಡಿಎನ್‌ಎ ಕಡೆಯಿಂದ ಯಾವುದೇ ಸೆಕ್ಯುರಿಟಿ ಪ್ಲಾನ್ ಇರಲಿಲ್ಲ. ಖಾಸಗಿ ಸೆಕ್ಯುರಿಟಿ ಏಜೆನ್ಸಿ ಬಳಕೆಯಲ್ಲಿ ವಿಫಲವಾಗಿದೆ. ಪೊಲೀಸರ ಜೊತೆ ಕೂಡ ಸರಿಯಾದ ಮಾತುಕತೆ ನಡೆಸದೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಿಐಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.
ಎಲ್ಲಾ ಗೇಟ್ ಬಳಿಯ ಸಿಸಿಟಿವಿ ಪರಿಶೀಲನೆ, ವಿಡಿಯೋದಲ್ಲಿದ್ದವರ ಹೇಳಿಕೆ, ಗಾಯಾಳು ಹೇಳಿಕೆ, ಗಾಯಾಳುಗಳನ್ನ ಸಾಗಿಸಿದವರ ಹೇಳಿಕೆ, ಪ್ರತಿ ಗೇಟ್‌ನ ಸೆಕ್ಯುರಿಟಿ, ಡ್ಯೂಟಿಗೆ ಹಾಜರಾಗಿದ್ದ ಪೊಲೀಸರ ಹೇಳಿಕೆಗಳನ್ನು ಸೇರಿ ನೂರಾರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ.

ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸುವ ಕೆಲಸ ಅಂತಿಮ ಹಂತದಲ್ಲಿದ್ದು, ಇದಾದ ಬಳಿಕ ಪ್ರಕರಣದ ನ್ಯಾಯಾಂಗ ಪ್ರಕ್ರಿಯೆ ವೇಗ ಪಡೆಯಲಿದೆ. ದುರಂತಕ್ಕೆ ಕಾರಣವಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಈ ಚಾರ್ಜ್ ಶೀಟ್ ಪ್ರಮುಖ ದಾಖಲೆ ಆಗಲಿದೆ.

ಮಾಜಿ ಪ್ರೇಯಸಿಗೆ ಕಿಸ್ ಮಾಡಲು ಹೋಗಿ ನಾಲಿಗೆ ತುಂಡರಿಸಿಕೊಂಡ ವಿವಾಹಿತ; ಆಗಿದ್ದೇನು?

TAGGED:RCB is directly responsible for the Chinnaswamy Stadium stampede; CID files charge sheet
Share This Article
Facebook Twitter Copy Link Print
Previous Article ಮಾಜಿ ಪ್ರೇಯಸಿಗೆ ಕಿಸ್ ಮಾಡಲು ಹೋಗಿ ನಾಲಿಗೆ ತುಂಡರಿಸಿಕೊಂಡ ವಿವಾಹಿತ; ಆಗಿದ್ದೇನು?
Next Article ATM ವಾಹನ ಅಡ್ಡಗಟ್ಟಿ 7 ಕೋಟಿ ರೂ. ದರೋಡೆ

Popular Posts

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?