ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್ಸಿಬಿಯೇ ನೇರ ಹೊಣೆ; ಸಿಐಡಿ ಜಾರ್ಜ್ ಶೀಟ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಕೆಗೆ ತಯಾರಿ ಮಾಡಿಕೊಂಡಿರುವ ಸಿಐಡಿ, 11 ಮಂದಿ ಸಾವಿಗೆ ಆರ್ಸಿಬಿಯೇ ನೇರ ಹೊಣೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಮಾಡಿದೆ. ಹೌದು, ಪ್ರಕರಣದ ತನಿಖೆಯನ್ನು ಕೈಗೊಂಡಿದ್ದ ಸಿಐಡಿ ಇದೀಗ ಮಹತ್ವದ ಹಂತ ತಲುಪಿ, ಚಾರ್ಜ್ ಶೀಟ್ ಅನ್ನು ಸಿದ್ಧಪಡಿಸಿದೆ. ತನಿಖೆ ವೇಳೆ ಆರ್ಸಿಬಿ, ಡಿಎನ್ಎ, ಕೆಎಸ್ಸಿಎ ವಿರುದ್ಧ ಹಲವು ಸಾಕ್ಷ್ಯಗಳು ಸಿಕ್ಕಿವೆ. ನ್ಯಾಯಾಲಯಕ್ಕೆ ಸಲ್ಲಿಸಲು 2,200 ಕ್ಕೂ ಪುಟಗಳ ಚಾರ್ಜ್ಶೀಟ್ ತಯಾರಾಗಿದೆ. ಆರ್ಸಿಬಿ … Continue reading ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್ಸಿಬಿಯೇ ನೇರ ಹೊಣೆ; ಸಿಐಡಿ ಜಾರ್ಜ್ ಶೀಟ್
Copy and paste this URL into your WordPress site to embed
Copy and paste this code into your site to embed