Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ; 4 ಹೊಸ ಕಾರ್ಮಿಕ ಕಾನೂನು ಜಾರಿ, ಏನೆಲ್ಲಾ ಬದಲಾವಣೆ?
ಕರ್ನಾಟಕಪ್ರಮುಖ

ಕಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ; 4 ಹೊಸ ಕಾರ್ಮಿಕ ಕಾನೂನು ಜಾರಿ, ಏನೆಲ್ಲಾ ಬದಲಾವಣೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾರ್ಮಿಕರ ಸುರಕ್ಷತೆ ದೃಷ್ಟಿಯಿಂದ ಸರ್ಕಾರವು ಕಾರ್ಮಿಕ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತಂದಿದೆ. ಇವತ್ತಿನಿಂದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುತ್ತಿದೆ. ಹಿಂದಿನ 29 ಕೇಂದ್ರೀಯ ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿ ಹೊಸ ಸಂಹಿತೆಗಳನ್ನು ತಂದಿದೆ.

ಸರ್ಕಾರವು ಈ ಕಾರ್ಮಿಕ ಸಂಹಿತೆಯ ಅನುಷ್ಠಾನವನ್ನು ಐತಿಹಾಸಿಕ ನಿರ್ಧಾರವೆಂದು ಬಣ್ಣಿಸಿದೆ. ಜಾಗತಿಕವಾದ ಅತ್ಯುತ್ತಮ ನೀತಿಗಳಿಗೆ ಅನುಗುಣವಾಗಿ ಭಾರತದ ಕಾರ್ಮಿಕ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗಿದೆ. ಕಾರ್ಮಿಕ ಹಿತ ದೃಷ್ಟಿಯಲ್ಲಿಟ್ಟುಕೊಂಡು ನಿಯಮ ರೂಪಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸರ್ಕಾರ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು
2019ರ ವೇತನ ಸಂಹಿತೆ
2020ರ ಔದ್ಯಮಿಕ ಸಂಬಂಧಗಳ ಸಂಹಿತೆ
2020ರ ಸಾಮಾಜಿಕ ಭದ್ರತಾ ಸಂಹಿತೆ
2020ರ ಉದ್ಯೋಗನಿರತ ಸುರಕ್ಷತೆ, ಆರೋಗ್ಯ ಮತ್ತು ಕಾರ್ಯಸ್ಥಿತಿ ಸಂಹಿತೆ.
ಭವಿಷ್ಯಕ್ಕೆ ಅಣಿಗೊಂಡಿರುವ, ಸಂರಕ್ಷಿತವಾಗಿರುವ ಕೆಲಸಗಾರರ ಪಡೆ ಮತ್ತು ಕ್ಷಮತೆಯ ಉದ್ಯಮಗಳನ್ನು ನಿರ್ಮಿಸುವ ಉದ್ದೇಶದಿಂದ ಈ ಸಂಹಿತೆಗಳನ್ನು ರೂಪಿಸಲಾಗಿದೆ. ಉದ್ಯೋಗ ಸೃಷ್ಟಿ ಹೆಚ್ಚಿಸಲು ಮತ್ತು ಇನ್ನೂ ಸೂಕ್ಷ್ಮವಾದ ಕಾರ್ಮಿಕ ಸುಧಾರಣೆಗಳನ್ನು ಮಾಡಲು ಇದು ಸಹಾಯಕವಾಗಲಿದೆ ಎಂಬುದು ಸರ್ಕಾರದ ಅನಿಸಿಕೆ..

ಕಾರ್ಮಿಕ ಸಂಹಿತೆಗಳ ಮುಖ್ಯಾಂಶಗಳು
ಎಲ್ಲಾ ಕಾರ್ಮಿಕರಿಗೂ ನೇಮಕಾತಿ ಪತ್ರ ನೀಡುವುದು ಕಡ್ಡಾಯ. ಇದರಿಂದ ಉದ್ಯೋಗವು ಕಾನೂನುಬದ್ಧವಾಗುತ್ತದೆ.
ಅರೆಕಾಲಿಕ ಮತ್ತು ಗುತ್ತಿಗೆ ಆಧಾರಿತವಾಗಿರುವ ಗಿಗ್ ಮತ್ತು ಪ್ಲಾಟ್ಫಾರ್ಮ್ ಕೆಲಸಗಾರರು ಪಿಎಫ್, ಇಎಸ್ಐ, ಇನ್ಷೂರೆನ್ಸ್ ಮತ್ತಿತರೆ ಸೌಲಭ್ಯ ಇರುವ ಯೂನಿವರ್ಸಲ್ ಸೋಷಿಯಲ್ ಸೆಕ್ಯೂರಿಟಿ ವ್ಯಾಪ್ತಿಗೆ ಬರುತ್ತಾರೆ.
ಎಲ್ಲಾ ಕಾರ್ಮಿಕರಿಗೂ ನಿಗದಿತವಾಗಿರುವ ಕನಿಷ್ಠ ವೇತನ ಪಡೆಯುವ ಹಕ್ಕು ಸಿಗುತ್ತದೆ.
40 ವರ್ಷಕ್ಕಿಂತ ಹೆಚ್ಚಿನ ವಯಸ್ಸಾಗಿರುವ ಕೆಲಸಗಾರರಿಗೆ ವಾರ್ಷಿಕವಾಗಿ ಉಚಿತ ಆರೋಗ್ಯ ತಪಾಸಣೆ ವ್ಯವಸ್ಥೆ ಮಾಡಬೇಕು.
ವೇತನವನ್ನು ಸರಿಯಾದ ಸಮಯಕ್ಕೆ ನೀಡುವುದು ಕಡ್ಡಾಯ
ಮಹಿಳೆಯರಿಗೆ ಮೈನಿಂಗ್ ಅನ್ನೂ ಸೇರಿದಂತೆ ಎಲ್ಲಾ ಸೆಕ್ಟರ್ಗಳಲ್ಲೂ ನೈಟ್ ಶಿಫ್ಟ್ ಕೆಲಸ ಮಾಡಲು ಅನುಮತಿಸಬೇಕು.
ಒಂದು ರಿಜಿಸ್ಟ್ರೇಶನ್, ಲೈಸೆನ್ಸ್ ಮತ್ತು ರಿಟರ್ನ್ ಸೌಲಭ್ಯ ನೀಡುವ ಮೂಲಕ ಉದ್ದಿಮೆಗಳಿಗೆ ನಿಯಮಗಳನ್ನು ಸರಳಗೊಳಿಸಲಾಗಿದೆ.
ಗಿಗ್ ಮತ್ತು ಪ್ಲಾಟ್ಫಾರ್ಮ್ ಕಾರ್ಮಿಕರು ಅಧಿಕೃತ ಉದ್ಯೋಗ ಕ್ಷೇತ್ರದ ವ್ಯಾಪ್ತಿಗೆ ಬರುತ್ತಾರೆ. ಪ್ಲಾಟ್ಫಾರ್ಮ್ ಎಂದರೆ ಇಲ್ಲಿ ಸ್ವಿಗ್ಗಿ, ಜೊಮಾಟೊ, ಬ್ಲಿಂಕಿಂಟ್ ಇತ್ಯಾದಿ ಅಗ್ರಿಗೇಟರ್ಗಳು. ಅಂದರೆ ಡೆಲಿವರಿ ಪಾರ್ಟ್ನರ್ಸ್, ರೈಡಿಂಗ್ ಪಾರ್ಟ್ನರ್ಸ್ ಅವರುಗಳ ಕೆಲಸಕ್ಕೆ ಕಾನೂನು ಮಾನ್ಯತೆ ಸಿಗುತ್ತದೆ. ಅಗ್ರಿಗೇಟರ್ ಸಂಸ್ಥೆಗಳು ಇಂಥ ಕಾರ್ಮಿಕರಿಗೆಂದು ವೆಲ್ಫೇರ್ ಫಂಡ್ಗಳನ್ನು ರಚಿಸಬೇಕು. ತಮ್ಮ ಬ್ಯುಸಿನೆಸ್ ಟರ್ನೋವರ್ನಲ್ಲಿ ಶೇ. 1-2ರಷ್ಟನ್ನು ಈ ಕಾರ್ಮಿಕ ಕಲ್ಯಾಣ ನಿಧಿಗೆ ಹಾಕಬೇಕು ಎಂದು ಹೊಸ ಕಾನೂನು ಕಡ್ಡಾಯಗೊಳಿಸುತ್ತದೆ.

ಮದುವೆಯಾಗಲೂ ಹೆಣ್ಣು ಕೊಡಲ್ಲ,ಯಾವುದೇ ಶುಭ ಸಮಾರಂಭಗಳಿಗೂ ಆಹ್ವಾನವಿಲ್ಲ!; ಈ ಹಳ್ಳಿಯಲ್ಲಿ 80 ಕುಟುಂಬಕ್ಕೆ ಬಹಿಷ್ಕಾರ

TAGGED:Big improvement in the labor sector; 4 new labor laws implementedwhat are the changes?
Share This Article
Facebook Twitter Copy Link Print
Previous Article ಮದುವೆಯಾಗಲೂ ಹೆಣ್ಣು ಕೊಡಲ್ಲ,ಯಾವುದೇ ಶುಭ ಸಮಾರಂಭಗಳಿಗೂ ಆಹ್ವಾನವಿಲ್ಲ!; ಈ ಹಳ್ಳಿಯಲ್ಲಿ 80 ಕುಟುಂಬಕ್ಕೆ ಬಹಿಷ್ಕಾರ
Next Article ಡಿಸೆಂಬರ್ 1 ರಿಂದ SBIನ ಈ ಸೇವೆ ಬಂದ್

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?