Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 23 ಕೋಟಿ ರೂ.ವಂಚಿಸಿದ್ದ ದಂಪತಿ ಅರೆಸ್ಟ್
ಕರ್ನಾಟಕಪ್ರಮುಖ

23 ಕೋಟಿ ರೂ.ವಂಚಿಸಿದ್ದ ದಂಪತಿ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com

ಧಾರವಾಡ: ಹೈದರಾಬಾದ್‌ನಲ್ಲಿ 23 ಕೋಟಿ ರೂ. ವಂಚನೆ ಮಾಡಿದ್ದ ಇಬ್ಬರು ವಂಚಕರನ್ನು ಧಾರವಾಡ ಜಿಲ್ಲಾ ಪೊಲೀಸರು ಹುಬ್ಬಳ್ಳಿ, ಧಾರವಾಡ ಬೈಪಾಸ್‌ನಲ್ಲಿ ಬಂಧಿಸಿ ಹೈದರಾಬಾದ್ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತರು ವಿವಿಧ ಪ್ರಕರಣಗಳಡಿ ಹೈದರಾಬಾದ್‌ನಲ್ಲಿ ಸುಮಾರು 23 ಕೋಟಿ ರೂಪಾಯಿಯಷ್ಟು ವಂಚನೆ ಮಾಡಿದ್ದರು.
ಇವರ ಮೇಲೆ ಹೈದರಾಬಾದ್ ಸೆಂಟ್ರಲ್ ಕ್ರೈಂ ಸ್ಟೇಷನ್‌ನಲ್ಲಿ ದೂರುಗಳು ಸಹ ದಾಖಲಾಗಿದ್ದವು. ಆದರೆ, ಇವರು ಪೊಲೀಸರ ಕೈಗೆ ಸಿಗದೇ ಬೇರೆ ಬೇರೆ ರಾಜ್ಯಗಳಿಗೆ ಸುತ್ತಾಡುತ್ತಿದ್ದರು. ಇವರು ಹುಬ್ಬಳ್ಳಿ, ಧಾರವಾಡ ಬೈಪಾಸ್ ಮೂಲಕ ಹೋಗುತ್ತಿದ್ದಾರೆ ಎಂಬ ಮಾಹಿತಿ ಹೈದರಾಬಾದ್ ಪೊಲೀಸರಿಂದ ಧಾರವಾಡ ಜಿಲ್ಲಾ ಪೊಲೀಸರಿಗೆ ಬಂದ ನಂತರ ಎಸ್‌ಪಿ ಗುಂಜನ್ ಆರ್ಯ ನೇತೃತ್ವದಲ್ಲಿ ಪೊಲೀಸರು ಬೈಪಾಸ್‌ನಲ್ಲಿ ಚೆಕ್ ಪೋಸ್ಟ್ ಮಾಡಿ ಹಾಗೂ ಹೈವೆ ಪ್ಯಾಟ್ರೋಲ್ ಬಳಸಿ ಆರೋಪಿತರನ್ನು ಬೈಪಾಸ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಂಚನೆ ಪ್ರಕರಣದ ಈ ಆರೋಪಿತರನ್ನು ಧಾರವಾಡ ಪೊಲೀಸರು ಬಂಧಿಸಿ ಹೈದರಾಬಾದ್ ಸೆಂಟ್ರಲ್ ಕ್ರೈಂ ಸ್ಟೇಷನ್ ಪೊಲೀಸರ ಸುಪರ್ದಿಗೆ ಒಪ್ಪಿಸಿದ್ದಾರೆ.
ಈ ಜೋಡಿ ತಪ್ಪಿಸಿಕೊಳ್ಳಲು ಸಹಾಯ‌ಮಾಡಿದ ಹೈದರಾಬಾದ್ ಸ್ಥಳೀಯ ಪೋಲಿಸ್ ಅಧಿಕಾರಿಯೊಬ್ಬರನ್ನು ಹೈದರಾಬಾದ್ ಪೋಲಿಸ್ ಆಯುಕ್ತ ಸಜ್ಜನ ಅವರು ಕಳೆದ ವಾರವಷ್ಟೆ ಅಮಾನತ್ತು ಮಾಡಿದ್ದರು.

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

TAGGED:Couple arrested for defrauding Rs. 23 crore
Share This Article
Facebook Twitter Copy Link Print
Previous Article ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
Next Article ರಾಶಿ ಯಂತ್ರಕ್ಕೆ ಸೀರೆ ಸಿಲುಕಿ ರೈತ ಮಹಿಳೆ ಸಾವು

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?