Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಶಿ ಯಂತ್ರಕ್ಕೆ ಸೀರೆ ಸಿಲುಕಿ ರೈತ ಮಹಿಳೆ ಸಾವು
ಕರ್ನಾಟಕಪ್ರಮುಖ

ರಾಶಿ ಯಂತ್ರಕ್ಕೆ ಸೀರೆ ಸಿಲುಕಿ ರೈತ ಮಹಿಳೆ ಸಾವು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com

ಕಲಬುರ್ಗಿ; ಹೊಲದಲ್ಲಿ ರಾಶಿ ಮಾಡುವಾಗ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಮುದ್ದಡಗಾ ಗ್ರಾಮದಲ್ಲಿ ನಡೆದಿದೆ.

ರೈತ ಮಹಿಳೆ ಗಂಗಮ್ಮ ಸುಧಾಕರ ಹಾಗರಗಿ(35) ಮೃತಪಟ್ಟವರು. ಹೊಲದಲ್ಲಿ ಸೋಯಾಬಿನ್ ರಾಶಿ ಮಾಡುತ್ತಿದ್ದ ಅವರು ಫಸಲಿನ ಕಟ್ಟುಗಳನ್ನು ಹಾಕುವಾಗ ಯಂತ್ರಕ್ಕೆ ಸೀರೆ ಸಿಲುಕಿದೆ.

ವೇಗವಾಗಿದ್ದ ಯಂತ್ರಕ್ಕೆ ಗಂಗಮ್ಮ ಅವರ ತಲೆ, ದೇಹ ಭಾಗಶಃ ಯಂತ್ರಕ್ಕೆ ಸಿಲುಕಿ ತುಂಡಾಗಿದೆ. ಇದರಿಂದಾಗಿ ಗಂಗಮ್ಮ ಮೃತಪಟ್ಟಿದ್ದಾರೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

23 ಕೋಟಿ ರೂ.ವಂಚಿಸಿದ್ದ ದಂಪತಿ ಅರೆಸ್ಟ್

TAGGED:Farmer woman dies after saree gets caught in baling machine
Share This Article
Facebook Twitter Copy Link Print
Previous Article 23 ಕೋಟಿ ರೂ.ವಂಚಿಸಿದ್ದ ದಂಪತಿ ಅರೆಸ್ಟ್
Next Article GOOD MORNING | Weekly Horoscope ವಾರ ಭವಿಷ್ಯ ನವೆಂಬರ್ 23 ರಿಂದ 29ರವರೆಗೆ, ವಿಪರೀತ ಖರ್ಚು ಸಾಧ್ಯತೆ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?