Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Bigboss12 ಗೌರವ ನಿರೀಕ್ಷೆ ಮಾಡುವ ನೀವು ಪ್ರತಿಯೊಬ್ಬರಿಗೂ ಗೌರವ ಕೊಡೋದು ಕಲಿಯಿರಿ – ಅಶ್ವಿನಿ ಗೌಡಗೆ ಕಿಚ್ಚ ಕ್ಲಾಸ್
ಮನರಂಜನೆ

Bigboss12 ಗೌರವ ನಿರೀಕ್ಷೆ ಮಾಡುವ ನೀವು ಪ್ರತಿಯೊಬ್ಬರಿಗೂ ಗೌರವ ಕೊಡೋದು ಕಲಿಯಿರಿ – ಅಶ್ವಿನಿ ಗೌಡಗೆ ಕಿಚ್ಚ ಕ್ಲಾಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್​ಬಾಸ್​ ಮನೆಯಲ್ಲಿ ಅಶ್ವಿನಿ ಗೌಡಗೆ ಕಿಚ್ಚನಿಂದ ಬಿಸಿಬಿಸಿ ಕಜ್ಜಾಯ ಸಿಕ್ಕಿದೆ. ಅಶ್ವಿನಿ ಗೌಡ ಅವರ ‘ಏಕವಚನ ಹೈಡ್ರಾಮಾ’ಕ್ಕೆ ಸುದೀಪ್ ಸಖತ್ ಆಗಿಯೇ ಕ್ಲಾಸ್ ತೆಗೆದುಕೊಂಡಿದ್ದು, ಇವತ್ತಿನ ಎಪಿಸೋಡ್​​ನ ಮೇಲೆ ವೀಕ್ಷಕರ ಎಕ್ಸೈಟ್​ಮೆಂಟ್ ಮತ್ತಷ್ಟು ಹೆಚ್ಚುವಂತೆ ಮಾಡಿದೆ.

 

ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ ಎಂಬ ಆರೋಪಗಳನ್ನು ಅಶ್ವಿನಿ ಮಾಡುತ್ತಿದ್ದಾರೆ. ಬೇರೆಯವರಿಗೆ ಏಕವಚನದಲ್ಲಿ ಮಾತನಾಡುವ ಅವರು, ತಮಗೆ ಮಾತ್ರ ಗೌರವ ಬೇಕು ಎಂದು ನಿರೀಕ್ಷೆ ಮಾಡುತ್ತಾರೆ. ಈ ಬಗ್ಗೆ ಸುದೀಪ್ ಅವರು ವೀಕೆಂಡ್​ನಲ್ಲಿ ಮಾತನಾಡಿದ್ದಾರೆ. ‘ಗೌರವ ನಿರೀಕ್ಷೆ ಮಾಡುವ ನೀವು ಪ್ರತಿಯೊಬ್ಬರಿಗೂ ಗೌರವ ಕೊಡೋದು ಕಲಿಯಿರಿ. ಈ ಮನೆಯಲ್ಲಿ ವುಮನ್ ಕಾರ್ಡ್ ಪ್ಲೇ ಮಾಡಬೇಡಿ’ ಎಂದು ಸುದೀಪ್ ಎಚ್ಚರಿಸಿದ್ದಾರೆ.

 

ಈ ವಾರ ಅಶ್ವಿನಿ ಗೌಡ ಸ್ಪರ್ಧಿಗಳು ತಮಗೆ ಮರ್ಯಾದೆ ಕೊಡ್ತಿಲ್ಲ ಎಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿದ್ದರು. ಆರಂಭದಲ್ಲಿ ಗಿಲ್ಲಿ ನಟನ ಜೊತೆ ಜಗಳಕ್ಕೆ ಇಳಿದು ಕಣ್ಣೀರು ಇಟ್ಟಿದ್ದರು. ನಂತರ ರಘು ಜೊತೆ ಕಿತ್ತಾಡಿಕೊಂಡು ಕಣ್ಣೀರಿಟ್ಟು, ಬಿಗ್​ಬಾಸ್​ ಬಳಿ ಡೋರ್ ಓಪನ್ ಮಾಡುವಂತೆ ತಿಳಿಸಿದ್ದಾರೆ.

https://www.newsics.com/2025/11/22/8th-grade-student-dies-after-jumping-from-school-building/

TAGGED:#bigboss12 #ashwinigowda #colorskannada #realityshow #sudeep
Share This Article
Facebook Twitter Copy Link Print
Previous Article ಶಾಲಾ ಕಟ್ಟಡದಿಂದ ಹಾರಿ ಜೀವ ಕಳೆದುಕೊಂಡ 8ನೇ ತರಗತಿ ವಿದ್ಯಾರ್ಥಿನಿ
Next Article ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ಕೋಟ್ಯಾಂತರ ರೂ.ಮೌಲ್ಯದ ನಗನಾಣ್ಯ ದರೋಡೆ.!

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?