Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಲೇಜಿಗೆ ಹೋಗಿಬರುವುದಾಗಿ ಹೇಳಿ ಮೂರು ಮಕ್ಕಳ ತಂದೆಯೊಂದಿಗೆ ಯುವತಿ ಪರಾರಿ?
ಕರ್ನಾಟಕಪ್ರಮುಖ

ಕಾಲೇಜಿಗೆ ಹೋಗಿಬರುವುದಾಗಿ ಹೇಳಿ ಮೂರು ಮಕ್ಕಳ ತಂದೆಯೊಂದಿಗೆ ಯುವತಿ ಪರಾರಿ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕೋಡಿ: 19 ವರ್ಷದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ಬೆಳಗಾವಿಯ ರಾಯಭಾಗ ತಾಲೂಕಿನಲ್ಲಿ ನಡೆದಿದೆ.

ಆಕೆಯ ಕುಟುಂಬಸ್ಥರು ಇದು ಕಿಡ್ನಾಪ್ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಯುವತಿ ನಾಪತ್ತೆಯ ಹಿಂದೆ ಮದುವೆಯಾಗಿ ಮೂವರು ಮಕ್ಕಳನ್ನು ಹೊಂದಿರುವ ಪಕ್ಕದ ಮನೆಯ ವ್ಯಕ್ತಿಯ ಕೈವಾಡವಿದೆ ಎಂದು ಕುಟುಂಬಸ್ಥರು ಬಲವಾಗಿ ಶಂಕಿಸಿದ್ದಾರೆ.

ಕಾಣೆಯಾದ ಯುವತಿಯನ್ನು ಪ್ರಿಯಾಂಕಾ ಚಂದ್ರಕಾಂತ ಅಕ್ಕೇನ್ನವರ್ (19) ಎಂದು ಗುರುತಿಸಲಾಗಿದೆ. ಪ್ರಿಯಾಂಕಾ ಕಾಲೇಜಿಗೆ ಹೋಗಿದ್ದವರು ಮತ್ತೆ ಮನೆಗೆ ವಾಪಸ್ ಬಾರದ ಕಾರಣ ಆತಂಕಗೊಂಡ ಕುಟುಂಬಸ್ಥರು ತೀವ್ರ ಹುಡುಕಾಟ ನಡೆಸಿದ್ದಾರೆ. ಪಕ್ಕದ ಮನೆಯವನಾದ ಸುರೇಶ್ ಹುಲ್ಲೇನ್ನವರ್ ಎಂಬಾತನ ಮೇಲೆ ಕುಟುಂಬಸ್ಥರು ನೇರವಾಗಿ ಆರೋಪ ಮಾಡಿದ್ದು, ಆತನೇ ಪ್ರಿಯಾಂಕಾಳನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿ ರಾಯಭಾಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರಿಂದ ಶೋಧ:
ಈ ದೂರಿನ ಬೆನ್ನಲ್ಲೇ, ಮದುವೆಯಾದ ಪುರುಷನೊಂದಿಗೆ ಯುವತಿ ಪರಾರಿಯಾಗಿರುವ ಸಾಧ್ಯತೆಗಳ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ರಾಯಭಾಗ ಪೊಲೀಸ್ ಠಾಣೆಯ ಅಧಿಕಾರಿಗಳು ಸುರೇಶ್ ಹುಲ್ಲೇನ್ನವರ್ ಮತ್ತು ಕಾಣೆಯಾದ ಯುವತಿ ಪ್ರಿಯಾಂಕಾಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ 48 ಲಕ್ಷ ರೂ. ವಂಚನೆ : ಔಷಧಿಯಿಂದ ಕಿಡ್ನಿ ಕಳೆದುಕೊಂಡ ಟೆಕ್ಕಿ

TAGGED:A young woman ran away with the father of three childrensaying she was going to college?
Share This Article
Facebook Twitter Copy Link Print
Previous Article ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ 48 ಲಕ್ಷ ರೂ. ವಂಚನೆ : ಔಷಧಿಯಿಂದ ಕಿಡ್ನಿ ಕಳೆದುಕೊಂಡ ಟೆಕ್ಕಿ
Next Article ಅಪ್ಪನಿಗೆ ಹೃದಯಾಘಾತ; ಸ್ಮೃತಿ ಮಂಧನಾ ಪಲಾಶ್ ಮದುವೆ ಮುಂದೂಡಿಕೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?