ಹಂಪಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೆ ಸಂಚು!; ಆಗಿದ್ದೇನು?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ರಾಮನಗರ: ಹಳಿ ಮೇಲೆ ಕಬ್ಬಿಣದ ರಾಡ್ ಇಟ್ಟು ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಅದೃಷ್ಣವಶಾತ್ ಉದ್ದೇಶ ವಿಫಲವಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ನಡೆದಿದೆ. ಹಳಿಯ ಮೇಲೆ ಇಡಲಾಗಿದ್ದ ಕಬ್ಬಿಣದ ರಾಡ್ ಇಂಜಿನ್ಗೆ ಬಡಿದಿದ್ದು, ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಹಂಪಿ ಎಕ್ಸ್ಪ್ರೆಸ್ ರೈಲು ಅರ್ಧದಲ್ಲೇ ನಿಂತಿದೆ. ಬಳಿಕ ಬದಲಿ ಇಂಜಿನ್ ವ್ಯವಸ್ಥೆ ಮಾಡಲಾಗಿದ್ದು, ರೈಲು ಬೆಂಗಳೂರು ಕಡೆ ತೆರಳಿದೆ. ಮೈಸೂರಿನಿಂದ ಬೆಂಗಳೂರಿನತ್ತ ಹೊರಟಿದ್ದ … Continue reading ಹಂಪಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೆ ಸಂಚು!; ಆಗಿದ್ದೇನು?
Copy and paste this URL into your WordPress site to embed
Copy and paste this code into your site to embed