ಬೆಂಗಳೂರು ದರೋಡೆ ಸೂತ್ರಧಾರಿ ಇವರೇ ನೋಡಿ: ಪ್ರಕರಣದಲ್ಲಿ ಆರೋಪಿಗಳ ಪಾತ್ರವೇನು?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ₹7.11 ಕೋಟಿ ದರೋಡೆ ಮಾಡಿದ್ದ ಪ್ರಕರಣ ಮಹತ್ವದ ತಿರುವು ಪಡೆದಿದ್ದು, ಬಂಧಿತ ಆರೋಪಿಗಳ ಪೈಕಿ ರವಿ ಎಂಬಾತ ಇಡೀ ಪ್ರಕರಣದ ಸೂತ್ರಧಾರಿ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ. ಮಾಜಿ ಸೈನಿಕನ ಮಗನಾದ ರವಿ, ಎಂಎಸ್ಸಿ ವ್ಯಾಸಂಗ ಮಾಡಿದ್ದು, ನಗರದಲ್ಲಿ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದರು. ಆದರೆ, ನಷ್ಟವಾಗಿದ್ದರಿಂದ ಏಜೆನ್ಸಿ ಮುಚ್ಚಿ ಮನೆಯಲ್ಲಿದ್ದರು. ಆಗ ಹಣ ದರೋಡೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. ಇನ್ನು ರವಿ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ತನ್ನ … Continue reading ಬೆಂಗಳೂರು ದರೋಡೆ ಸೂತ್ರಧಾರಿ ಇವರೇ ನೋಡಿ: ಪ್ರಕರಣದಲ್ಲಿ ಆರೋಪಿಗಳ ಪಾತ್ರವೇನು?
Copy and paste this URL into your WordPress site to embed
Copy and paste this code into your site to embed