Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ
ಕರ್ನಾಟಕಪ್ರಮುಖ

ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹುಲಿಗೆಮ್ಮ ದೇವಿ ಆರಾಧಾನೆ ಮಾಡುವ ಗದಗ ನಗರ ರಾಚೋಟೇಶ್ವರ ನಗರದ ಬೈಲಮ್ಮ ಎಂಬ ಜೋಗತಿ ಸಿಎಂ ಪಟ್ಟದ ಬಗ್ಗೆ ಭವಿಷ್ಯ ನುಡಿದಿದ್ದು, ಸಿದ್ದರಾಮಯ್ಯ ಅವರ ಹತ್ತಿರ ಯಾವುದೇ ಕಪಟತನವಿಲ್ಲ. ಹೀಗಾಗಿ ಅಣ್ಣ ಹೇಗೆ ತಮ್ಮನಿಗಾಗಿ ಬಿಟ್ಟು ಕೊಡ್ತಾನೋ, ಹಾಗೆಯೇ ಸಿದ್ದರಾಮಯ್ಯ ಸಂತೋಷದಿಂದ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್ಗೆ ಬಿಟ್ಟುಕೊಡ್ತಾರೆ ಎಂದು ಹೇಳಿದ್ದಾರೆ. ಅಲ್ಲದೆ, ಇಬ್ಬರ ಕಚ್ಚಾಟದಲ್ಲಿ ಮೂವರನೇವರು ಮೂಗು ತೋರಿಸುತ್ತಿದ್ದಾರೆ. ಆದ್ರೆ ಅವರಿಗೆ ಯಾವುದೇ ಸಿಎಂ ಸ್ಥಾನ ಸಿಗೋದಿಲ್ಲ. ಇನ್ನು, ಎರಡೂವರೆ ತಿಂಗಳಲ್ಲಿ ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳತ್ತಾರೆಂದು ಭವಿಷ್ಯ ನುಡಿದಿದ್ದಾರೆ.

ಗದಗಿನ ಭೈಲಮ್ಮ ಬಾಳಮಣ್ಣವರ ಭವಿಷ್ಯವನ್ನು ನುಡಿದಿದ್ದಾರೆ. ಗದ್ದುಗೆ ಹಾಕಿ ಹುಲಿಗೆಮ್ಮ ದೇವಿ ಕೊಡ ಎತ್ತುವ ಮೂಲಕ, ಭೈಲಮ್ಮ ಜೋಗತಿ ಭವಿಷ್ಯವನ್ನು ನುಡಿಯುವ ಪದ್ದತಿಯಿದೆ. ಎರಡು ತಿಂಗಳ ಒಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೋಗತಿ ಭವಿಷ್ಯವನ್ನು ನುಡಿದಿದ್ದರು. ’ಬಿಟ್ಟು ಕೊಡ್ತಾರ, ಎಲ್ಲೂ ಮಿಸುಕಬೇಡ’ ಎನ್ನುವ ಅರ್ಥದಲ್ಲಿ ಭೈಲಮ್ಮ ಜೋಗತಿ ಹೇಳಿದ್ದರು.

ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಸ್ಮೃತಿ ಮಂಧಾನ

TAGGED:Huligemma Jogati makes explosive prediction amid fight for CM post
Share This Article
Facebook Twitter Copy Link Print
Previous Article ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಸ್ಮೃತಿ ಮಂಧಾನ
Next Article ಅಮೆರಿಕದ ವೀಸಾ ಸಿಗಲಿಲ್ಲವೆಂದು ಪ್ರಾಣಬಿಟ್ಟ ವೈದ್ಯೆ?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?