Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಸ್ಮೃತಿ ಮಂಧಾನ
ಪ್ರಮುಖಮನರಂಜನೆ

ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಸ್ಮೃತಿ ಮಂಧಾನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದುವೆ ದಿನವೇ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆಗೆ ಅರೋಗ್ಯ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ಹಿನ್ನೆಯಲ್ಲಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ಜೊತೆ ನಡೆಯಬೇಕಿದ್ದ ಮದುವೆ ಸಮಾರಂಭವನ್ನು ಅನಿಶ್ಚಿತಾವಧಿಗೆ ಮುಂದೂಡಲಾಗಿದೆ.

ಭಾನುವಾರ (ನ.23) ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸ್ಮೃತಿ ಮತ್ತು ಪಲಾಶ್‌ ಅವರ ವಿವಾಹ ನಡೆಯಬೇಕಿತ್ತು. ಆದರೆ, ಮದುವೆ ದಿನದ ಬೆಳಿಗ್ಗೆ ಶ್ರೀನಿವಾಸ್ ಮಂಧಾನ ಅವರು ಅಸ್ವಸ್ಥರಾಗಿದ್ದು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ನೀಡಿದ ಮಾಹಿತಿ ಪ್ರಕಾರ ಶ್ರೀನಿವಾಸ್ ಅವರಿಗೆ ಲಘು ಹೃದಯಾಘಾತವಾಗಿದ್ದು ಸದ್ಯ ವೈದ್ಯರ ನಿಗಾದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಭಾವಿ ಪತಿಯೂ ಆಸ್ಪತ್ರೆ ದಾಖಲು:

ಭಾನುವಾರ ಬೆಳಿಗ್ಗೆ ತಂದೆ ಶ್ರೀನಿವಾಸ್ ಮಂಧಾನ ಅವರು ಅನಾರೋಗ್ಯದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಾದರೆ ಸಂಜೆ ವೇಳೆಗೆ ಭಾವಿ ಪತಿ ಪಲಾಶ್ ಮುಚ್ಚಲ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ ಇದಾದ ಪಲಾಶ್ ಚಿಕಿತ್ಸೆ ಪಡೆದು ಡಿಸ್ಟಾರ್ಜ್ ಆಗಿದ್ದರು.

ಮದುವೆ ಪೋಸ್ಟ್‌ಗಳ ಡಿಲೀಟ್‌:

ಇನ್ನು ತಂದೆಯ ಆರೋಗ್ಯದ ಹಿನ್ನೆಲೆಯಲ್ಲಿ ಸ್ಮೃತಿ ಮಂಧಾನ ಅವರು ವಿವಾಹವನ್ನು ಮುಂದೂಡಿದ್ದು ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೆಹಂದಿ, ಹಳದಿ ಶಾಸ್ತ್ರ ಸೇರಿದಂತೆ ವಿವಾಹಪೂರ್ವದ ಎಲ್ಲಾ ಕಾರ್ಯಕ್ರಮಗಳ ಪೋಸ್ಟ್‌ಗಳು ಮತ್ತು ವಿಡಿಯೋಗಳನ್ನು ಸ್ಮೃತಿ ಮಂಧಾನ ಡಿಲೀಟ್ ಮಾಡಿದ್ದಾರೆ.

ತಂದೆ ಸಂಪೂರ್ಣ ಗುಣಮುಖರಾಗುವವರೆಗೆ ಮದುವೆ ಸಮಾರಂಭ ನಡೆಯುವುದಿಲ್ಲ ಎಂದು ಸ್ಮೃತಿ ಮ್ಯಾನೇಜರ್ ತುಹಿನ್ ಮಿಶ್ರಾ ಸ್ಪಷ್ಟಪಡಿಸಿದ್ದಾರೆ.

ಧರ್ಮೇಂದ್ರ ವೃತ್ತಿಜೀವನಕ್ಕೆ ನೆರವಾದ ಮೂರು ಕನ್ನಡ ಸಿನಿಮಾ

TAGGED:Smriti Mandhana deletes all posts related to marriage
Share This Article
Facebook Twitter Copy Link Print
Previous Article ಧರ್ಮೇಂದ್ರ ವೃತ್ತಿಜೀವನಕ್ಕೆ ನೆರವಾದ ಮೂರು ಕನ್ನಡ ಸಿನಿಮಾ
Next Article ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?