Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನದ ವ್ಯಾಪಾರಿಯಿಂದ ಚಿನ್ನಾಭರಣ ದರೋಡೆ ಪ್ರಕರಣ : ಇಬ್ಬರು ಪಿಎಸ್ಐ ಸೇರಿ ನಾಲ್ವರು ಅರೆಸ್ಟ್.!
ಕರ್ನಾಟಕ

ಚಿನ್ನದ ವ್ಯಾಪಾರಿಯಿಂದ ಚಿನ್ನಾಭರಣ ದರೋಡೆ ಪ್ರಕರಣ : ಇಬ್ಬರು ಪಿಎಸ್ಐ ಸೇರಿ ನಾಲ್ವರು ಅರೆಸ್ಟ್.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಾವಣಗೆರೆ : ಚಿನ್ನದ ವ್ಯಾಪಾರಿ ಬಳಿ ದರೋಡೆಗೆ ಸಂಬಂಧಿಸಿ ಪಿಎಸ್ ಐ ಸೇರಿ ನಾಲ್ವರನ್ನ ದಾವಣಗೆರೆಯ ಕೆಟಿಜೆ ನಗರದ ಪೊಲೀಸರು  ಬಂಧಿಸಿದ್ದಾರೆ.

ಬಂಧಿತರನ್ನ ಪಿಎಸ್ಐ ಮಾಳಪ್ಪ ಚಿಪ್ಪಲಕಟ್ಟೆ, ಪ್ರವೀಣ್ ಕುಮಾರ್  ಚಿನ್ನದಂಗಡಿಯ ಸಹ ಕೆಲಸಗಾರರ ಸತೀಶ್ ರೇವಣಕರ್, ನಾಗರಾಜ್ ರೇವಣಕರ್ ಎಂದು ಗುರುತಿಸಲಾಗಿದೆ.

ಕಾರವಾರ ಮೂಲದ ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 80 ಗ್ರಾಂ ಬಂಗಾರದ ಒಡವೆಗಳನ್ನು ತೆಗೆದುಕೊಂಡು ದಾವಣಗೆರೆಯ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಸೇರಿ ವ್ಯಾಪಾರಿಗೆ ಹೆದರಿಸಿದ್ದಾರೆ. ನಾವು ಐಜಿ ಸ್ಕ್ವಾಡ್ ಎಂದು ಹೇಳಿ. ಪೊಲೀಸ್ ಐಡಿ ಕಾರ್ಡ್, ನಕಲಿ ಗನ್ ತೋರಿಸಿ ಕೆಟಿಜೆ ನಗರ ಪೊಲೀಸ್ ಠಾಣೆಗೆ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಪೊಲೀಸ್ ಠಾಣೆಯ ಒಳಗಡೆ ಹೋಗದೇ ವಾಪಸ್ ಕರೆತಂದಿದ್ದರು. ನಂತರ ವ್ಯಾಪಾರಿಯ ಬಳಿ ಇದ್ದ ಬಂಗಾರವನ್ನು ಕಸಿದುಕೊಂಡು ಎಸ್ಕೇಪ್ ಆಗಿದ್ದರು.

TAGGED:#Case #robbery #gold #jewellery #merchant #davanagere
Share This Article
Facebook Twitter Copy Link Print
Previous Article ಇದೆಂಥಾ ಶಿಕ್ಷೆ….ಹೋಂ ವರ್ಕ್ ಮಾಡಿಲ್ಲವೆಂದು 4 ವರ್ಷದ ಮಗುವನ್ನು ಮರಕ್ಕೆ ನೇತುಹಾಕಿದ ಶಿಕ್ಷಕರು- ವೈರಲ್ ವಿಡಿಯೋ ನೋಡಿ
Next Article ತನ್ನ ಮಗಳಿಗಾಗಿ 1000 ಕೋಟಿ ಆಸ್ತಿ ಮಾಡಿಟ್ಟ ಕರ್ನಾಟಕದ ನಟಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?