Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ghati Subrahmanya 29 ಕೋಟಿ ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕಪ್ರಮುಖ

Ghati Subrahmanya 29 ಕೋಟಿ ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

29 ಕೋಟಿ ರೂ. ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಸಮಗ್ರ
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 29 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಾಗಿದೆ ಎಂದರು.

16 ಕೋಟಿ ವೆಚ್ಚದಲ್ಲಿ ದಾಸೋಹ ಭವನ, 1.96 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ, 3.53 ಕೋಟಿ ವೆಚ್ಚದಲ್ಲಿ ರಥ ಬೀದಿ ಅಭಿವೃದ್ಧಿ, 1.62 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಮೇಲ್ದರ್ಜೆರಿಗೇರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

28 ಲಕ್ಷ ವೆಚ್ಚದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗುವುದು. 43 ಲಕ್ಷ ವೆಚ್ಚದಲ್ಲಿ ಹೊಸ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದರು.

ಅಲ್ಲದೆ ಈ ಬಾರಿ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ನ.25ರ ಗುರುವಾರ ನಡೆಯಲಿದೆ. ಈ ಬಾರಿ ವಿಶೇಷವಾಗಿ ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಡಿಸೆಂಬರ್ 1ರಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸುವ ವಾಹನಗಳ ಸುಂಕ ವಸೂಲಾತಿ ರದ್ದುಗೊಳಿಸಿ, ಉಚಿತವಾಗಿ ವಾಹನಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. ಹಿರಿಯ ನಾಗರಿಕರು, ವಿಶಿಷ್ಟಚೇತನರು, ವರ್ಷದೊಳಗಿನ ಶಿಶುಗಳ ತಾಯಂದಿರಿಗೆ ಮತ್ತು ಗರ್ಭಿಣಿಯರಿಗೆ ವಿಶೇಷ ದರ್ಶನದ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಈ ಬಾರಿ ರಾಸುಗಳ ಜಾತ್ರೆ ಡಿ. 10ರಿಂದ 18ರವರೆಗೆ ನಡೆಯಲಿದೆ. ರಾಸುಗಳ ಜಾತ್ರಾ ಸಮಯದಲ್ಲಿ ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುವುದು. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದಲೇ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.

ಈ ವೇಳೆ ಸಚಿವ ಮುನಿಯಪ್ಪ, ಮುಜರಾಯಿ ಆಯುಕ್ತ ಶರತ್, ಜಿಲ್ಲಾಧಿಕಾರಿ ಬಸವರಾಜು ಎ.ಬಿ., ಕಾರ್ಯನಿರ್ವಹಣಾಧಿಕಾರಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.

ದೆಹಲಿ ಏರ್ ಪೋರ್ಟ್ ನಿಂದ 7 ಅಂತರಾಷ್ಟ್ರೀಯ ವಿಮಾನ ದಿಢೀರ್ ರದ್ದು

ಇದೆಂಥಾ ಶಿಕ್ಷೆ….ಹೋಂ ವರ್ಕ್ ಮಾಡಿಲ್ಲವೆಂದು 4 ವರ್ಷದ ಮಗುವನ್ನು ಮರಕ್ಕೆ ನೇತುಹಾಕಿದ ಶಿಕ್ಷಕರು- ವೈರಲ್ ವಿಡಿಯೋ ನೋಡಿ

ಸಿಡಿದ ಇಥಿಯೋಪಿಯಾದ ಜ್ವಾಲಾಮುಖಿ ಪರ್ವತ: ಭಾರತದತ್ತ ಬೂದಿ, ಏರ್‌ಪೋರ್ಟ್‌ಗಳಿಗೆ ಸಿಕ್ಕ ಸೂಚನೆ ಏನು?

TAGGED:Ghati Subrahmanya development at a cost of Rs 29 crore: Minister Ramalinga Reddy
Share This Article
Facebook Twitter Copy Link Print
Previous Article ಕನ್ನೇರಿ ಶ್ರೀಗಳಿಗೆ ಧಾರವಾಡ ನಿರ್ಬಂಧ ತೆರವುಗೊಳಿಸಿ ಹೈಕೋರ್ಟ್ ಆದೇಶ
Next Article Senior IAS officer Mahantesh Beelagi die ಕಾರು ಪಲ್ಟಿ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಇನ್ನಿಬ್ಬರು ಸಹೋದರರು ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?