Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಣ್ಣು ಮಗು ಹುಟ್ಟಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!
ಕರ್ನಾಟಕ

ಹೆಣ್ಣು ಮಗು ಹುಟ್ಟಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ : ತಾಯಿಯೊಬ್ಬಳು ಕತ್ತು ಹಿಸುಕಿ ತನ್ನ ಮಗುವನ್ನೇ ಕೊಂದ ಘಟನೆ ಬೆಳಗಾವಿಯ ರಾಮದುರ್ಗದ ಹಿರೇಮುಲಂಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಶ್ವಿನಿ ಹಳಕಟ್ಟಿ (28) ಎಂಬ ಮಹಿಳೆ ಈ ಕೃತ್ಯ ಎಸಗಿದ್ದಾಳೆ.

ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ ಅಶ್ವಿನಿ ನಾಲ್ಕನೆ ಮಗು ಹೆಣ್ಣಾಗಿದ್ದಕ್ಕೆ ಸಿಟ್ಟಿಗೆದ್ದು ಮಗುವಿನ ಕತ್ತು ಹಿಸುಕಿ ಕೊಂದಿದ್ದಾಳೆ.

ಈ ಮೊದಲು ಅಶ್ವಿನಿಗೆ ಮೂರು ಹೆಣ್ಣು ಮಕ್ಕಳಿದ್ದವು. ನಾಲ್ಕನೆಯದು ಗಂಡು ಆಗುತ್ತದೆ ಎಂದು ಅಶ್ವಿನಿ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ನಾಲ್ಕನೆ ಬಾರಿ ಹೆಣ್ಣು ಹುಟ್ಟಿದ್ದು, ಇದರಿಂದ ಬೇಸತ್ತ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.

TAGGED:# mother #strangled #babygirl #death #belagavi #police
Share This Article
Facebook Twitter Copy Link Print
Previous Article ಕತ್ತೆ ಅಂತ ಹೀಗಳೆಯಬೇಡಿ – ವಿಶ್ವದೆಲ್ಲೆಡೆ ಕತ್ತೆ ಹಾಲಿನ ಸೋಪಿಗೆ ಡಿಮ್ಯಾಂಡ್
Next Article ಪ್ರಾಂಶುಪಾಲರಿಂದ ಕಿರುಕುಳ ತಾಳಲಾರದೆ ಜೀವ ಕಳೆದುಕೊಂಡ 15 ವರ್ಷದ ಬಾಲಕಿ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?