Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸಿಎಂ ಹೇಳಿಕೆಯಿಂದ ಖ್ಯಾತ ಗಾಯಕನ ಸಾವು ಪ್ರಕರಣಕ್ಕೆ ಹೊಸ ತಿರುವು
ಮನರಂಜನೆ

ಸಿಎಂ ಹೇಳಿಕೆಯಿಂದ ಖ್ಯಾತ ಗಾಯಕನ ಸಾವು ಪ್ರಕರಣಕ್ಕೆ ಹೊಸ ತಿರುವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗುವಾಹಟಿ: ಕಳೆದ ತಿಂಗಳು ಸಿಂಗಾಪುರದಲ್ಲಿ ನಡೆದ ಖ್ಯಾತ ಗಾಯಕ ಜುಬೀನ್ ಗರ್ಗ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವನ್ನು ಪಡೆದುಕೊಂಡಿದೆ.

ಜುಬೀನ್ ಅವರು ಸೆಪ್ಟೆಂಬರ್ 09 ರಂದು ಸಿಂಗಪುರದ ಸೇಂಟ್ ಜೋನ್ಸ್ ದ್ವೀಪದಲ್ಲಿ ಲೈಫ್ ಜಾಕೆಟ್ ಇಲ್ಲದೆ ಈಜಲು ತೆರಳಿದ್ದಾಗ ಮುಳುಗಿ ಸಾವನ್ನಪ್ಪಿದ್ದರು. ಆದರೆ ಜುಬೀನ್ ಅವರಿಗೆ ವಿಷ ಉಣಿಸಿ ಸಾಯಿಸಲಾಗಿದೆ ಎಂಬ ಅನುಮಾನಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾದವು.

ಈ ಪ್ರಕರಣ ಬಗ್ಗೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಅವರು ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದು, ಜುಬೀನ್ ಅವರ ಸಾವು ಅಪಘಾತ ಅಲ್ಲ ಅದೊಂದು ಪೂರ್ವ ಯೋಜಿತ ಕೊಲೆ ಎಂದು ಹೇಳಿದ್ದಾರೆ. ಜುಬೀನ್ ಗರ್ಗ್ ಅವರ ಸಾವಿನ ಕುರಿತು ವಿಶೇಷ ತನಿಖೆಗೆ ಆದೇಶಿಸಲಾಗಿದ್ದು ಸೆಕ್ಷನ್ 61, 105 ಮತ್ತು 106ಗಳ ಅಡಿಯಲ್ಲಿ ಎಫ್​​ಐಆರ್ ದಾಖಲಿಸಲಾಗಿದೆ ಎಂದು ಅವರು ಸದನಕ್ಕೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಅಸ್ಸಾಂ ಪೊಲೀಸರು ಪ್ರಕರಣದ ತನಿಖೆ ಶುರು ಮಾಡಿದಾಗಲೆ ಇದು ಅಪಘಾತವಲ್ಲ ಇದೊಂದು ಕೊಲೆ ಎಂಬುದು ಅವರಿಗೆ ತಿಳಿದು ಬಿಟ್ಟಿತ್ತು ಎಂದು ಹಿಮಂತ್ ಬಿಸ್ವ ಶರ್ಮಾ ಹೇಳಿದ್ದಾರೆ.

ಜುಬೀನ್ ಗರ್ಗ್ ಅವರು ನಾರ್ತ್ ಈಸ್ಟ್ ಇಂಡಿಯಾ ಫೆಸ್ಟ್​​ನಲ್ಲಿ ಭಾಗವಹಿಸಲು ಸಿಂಗಪುರಕ್ಕೆ ತೆರಳಿದ್ದರು. ಖಾಸಗಿ ಯಾಚ್​​​ನಲ್ಲಿ ಸೇಂಟ್ ಜೋನ್ಸ್ ದ್ವೀಪಕ್ಕೆ ತೆರಳಿದ್ದ ಗರ್ಗ್ ಅವರು ಸಮುದ್ರದಲ್ಲಿ ಈಜುವ ಸಮಯದಲ್ಲಿ ಮುಳುಗಿದ್ದರು. ಆ ವೇಳೆ ಅವರು ಜಾಕೆಟ್ ಧರಿಸಿರಲಿಲ್ಲ. ಗರ್ಗ್ ಸಾವಿನ ಬಳಿಕ ಸುಮಾರು 60 ಪ್ರಕರಣಗಳು ಅವರ ಸಾವಿನ ಕುರಿತು ದಾಖಲಾಗಿದ್ದವು. ಅಸ್ಸಾಂ ಸರ್ಕಾರವು ಎಸ್​​ಐಟಿ ರಚಿಸಿ ತನಿಖೆಗೆ ಆದೇಶಿಸಿತ್ತು.

TAGGED:#CM #Assam #statement #famous #singer #death #case
Share This Article
Facebook Twitter Copy Link Print
Previous Article ಧರ್ಮೇಂದ್ರ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ರಾ?
Next Article ಇನ್ಮುಂದೆ ಬಿಎಂಟಿಸಿ ಇವಿ ಬಸ್ ಚಾಲನೆ ವೇಳೆ ಚಾಲಕರು ಮೊಬೈಲ್ ಫೋನ್ ಗಳನ್ನು ಬಳಸುವಂತಿಲ್ಲ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?