Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Deepti Chaurasia lost her life ಜೀವ ಕಳೆದುಕೊಂಡ ಮಸಾಲಾ ಉದ್ಯಮಿ ಕಮಲ್ ಕಿಶೋರ್ ಸೊಸೆ
ದೇಶಪ್ರಮುಖ

Deepti Chaurasia lost her life ಜೀವ ಕಳೆದುಕೊಂಡ ಮಸಾಲಾ ಉದ್ಯಮಿ ಕಮಲ್ ಕಿಶೋರ್ ಸೊಸೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಮಸಾಲಾ ಉದ್ಯಮಿ ಕಮಲ್ ಕಿಶೋರ್ ಚೌರಾಸಿಯಾ ಅವರ ಸೊಸೆ ದೀಪ್ತಿ ಚೌರಾಸಿಯಾ (40) ಜೀವ ಕಳೆದುಕೊಂಡಿದ್ದಾರೆ.

ದಕ್ಷಿಣ ದೆಹಲಿಯ ಪ್ರತಿಷ್ಠಿತ ವಸಂತ್ ವಿಹಾರದಲ್ಲಿರುವ ದೀಪ್ತಿ ನಿವಾಸದಲ್ಲಿ ಬುಧವಾರ (ನ.26) ಮಧ್ಯಾಹ್ನ ಅವರ ಮೃತದೇಹ ಪತ್ತೆಯಾಗಿದೆ.

ಕಮಲ್ ಕಿಶೋರ್ ಅವರ ಮಗ ಅರ್ಪಿತ್ ಅವರ ಪತ್ನಿ ದೀಪ್ತಿ ಆತ್ಮಹತ್ಯೆಗೆ ಕುಟುಂಬ ಕಲಹಗಳೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೀಪ್ತಿ ಚೌರಾಸಿಯಾ ಅವರು ‘ಕಮಲಾ ಪಸಂದ್’ ಮತ್ತು ‘ರಾಜಶ್ರೀ’ ಬ್ರಾಂಡ್‌ಗಳ ಹಿಂದಿರುವ ಮಸಾಲಾ ದೊರೆ ಕಮಲ್ ಕಿಶೋರ್ ಚೌರಾಸಿಯಾ ಅವರ ಸೊಸೆ. ದೀಪ್ತಿ ಅವರು 2010 ರಲ್ಲಿ ಕಮಲ್ ಕಿಶೋರ್ ಚೌರಾಸಿಯಾ ಅವರ ಪುತ್ರ ಅರ್ಪಿತ್ ಚೌರಾಸಿಯಾ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ 14 ವರ್ಷದ ಮಗ ಮತ್ತು 5 ವರ್ಷದ ಮಗಳಿದ್ದಾರೆ.

ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಲಿದೆ.

ಪೊಲೀಸರ ಮೂಲಗಳ ಪ್ರಕಾರ, ದೀಪ್ತಿ ಅವರು ತಮ್ಮ ಮನೆಯಲ್ಲಿ ದುಪಟ್ಟಾ ಬಳಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕೊಠಡಿಯಲ್ಲಿ ದೊರೆತ ಡೆತ್ ನೋಟ್‌ನಲ್ಲಿ, ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆ ಇಲ್ಲದಿದ್ದರೆ ಜೀವನಕ್ಕೆ ಏನು ಅರ್ಥವಿದೆ? ಎಂದು ಬರೆದಿದ್ದಾರೆ. ಯಾರನ್ನೂ ದೂಷಿಸುವುದಿಲ್ಲ ಎಂದೂ ಅವರು ಉಲ್ಲೇಖಿಸಿದ್ದಾರೆ.

ಕುಟುಂಬದ ಸಮಸ್ಯೆಗಳು ದೀಪ್ತಿಯನ್ನು ಈ ಕಠಿಣ ನಿರ್ಧಾರ ತೆಗೆದುಕೊಳ್ಳುವಂತೆ ಪ್ರೇರೇಪಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ.

ಈ ಘಟನ, ಮಸಾಲಾ ಉದ್ಯಮ ಕ್ಷೇತ್ರದಲ್ಲಿ ಮತ್ತು ದೆಹಲಿಯ ಪ್ರತಿಷ್ಠಿತ ವಲಯದಲ್ಲಿ ಆಘಾತ ಮೂಡಿಸಿದೆ. ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿದ್ದಾರೆ. ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಹೆಚ್ಚಿನ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.

ಗಂಡ ಹೆಂಡತಿ ಪ್ರತ್ಯೇಕವಿದ್ದಾರೆಂದ ಮಾತ್ರಕ್ಕೆ ಮದುವೆ ಮುರಿದಿದೆ ಎಂದರ್ಥವಲ್ಲ: ಸುಪ್ರೀಂ ಅಭಿಪ್ರಾಯ

TAGGED:Masala entrepreneur Kamal Kishore's daughter-in-law commits su*icide
Share This Article
Facebook Twitter Copy Link Print
Previous Article ಗಂಡ ಹೆಂಡತಿ ಪ್ರತ್ಯೇಕವಿದ್ದಾರೆಂದ ಮಾತ್ರಕ್ಕೆ ಮದುವೆ ಮುರಿದಿದೆ ಎಂದರ್ಥವಲ್ಲ: ಸುಪ್ರೀಂ ಅಭಿಪ್ರಾಯ
Next Article ತುಂಡುಡುಗೆಯ ನಿವೇದಿತಾ ಗೌಡರಿಗೇಕೆ ಈ ಪುಸ್ತಕ? ಎರಡನೇ ಮದುವೆಗೆ ರೆಡಿ ಆದ್ರಾ ಬೋಲ್ಡ್ ನಟಿ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?