Karnataka politics ಸಿದ್ದರಾಮಯ್ಯ ನಡೆಗೆ ರಾಹುಲ್ ಅಸಮಾಧಾನಗೊಂಡ್ರಾ? ಸಿಎಂ ಸ್ಥಾನ ಬಿಟ್ಟುಕೊಡಬೇಕಾಗತ್ತಾ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ರಾಜ್ಯದಲ್ಲಿ ನಡೆಯುತ್ತಿರುವ ‘ಗದ್ದುಗೆ ಗುದ್ದಾಟ’ದ ನಿಜವಾದ ಪ್ರಹಸನದಲ್ಲಿ ಗಂಭೀರ ಬೆಳವಣಿಗೆಯೊಂದು ನಡೆದಿದ್ದು, ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊಸ ತಲೆನೋವೊಂದನ್ನು ತರುವ ಸಾಧ್ಯತೆಯಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ಅಸಹಕಾರ ಧೋರಣೆ’ಗೆ ಬೇಸರಗೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಬೆಳವಣಿಗೆ ಮುಂಬರುವ ದಿನಗಳಲ್ಲಿ, ಸಿದ್ದರಾಮಯ್ಯನವರಿಗೆ ಮತ್ತಷ್ಟು ಸಮಸ್ಯೆ ತೊಂದೊಡ್ಡುವ ಸಾಧ್ಯತೆಯಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ … Continue reading Karnataka politics ಸಿದ್ದರಾಮಯ್ಯ ನಡೆಗೆ ರಾಹುಲ್ ಅಸಮಾಧಾನಗೊಂಡ್ರಾ? ಸಿಎಂ ಸ್ಥಾನ ಬಿಟ್ಟುಕೊಡಬೇಕಾಗತ್ತಾ?