Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶತಕದ ಅಂಚಿನಲ್ಲಿ ಕೆಂಪು ಸುಂದರಿ -ಗ್ರಾಹಕರ ಜೇಬಿಗೆ ಕತ್ತರಿ
ಕರ್ನಾಟಕಪ್ರಮುಖ

ಶತಕದ ಅಂಚಿನಲ್ಲಿ ಕೆಂಪು ಸುಂದರಿ -ಗ್ರಾಹಕರ ಜೇಬಿಗೆ ಕತ್ತರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಒಂದೇ ವಾರದಲ್ಲಿ ಟೊಮ್ಯಾಟೋ ದರ ದಿಢೀರ್​ ದುಪ್ಪಟ್ಟಾಗಿದ್ದು, ಜನ ಸಾಮಾನ್ಯರಿಗೆ ಶಾಕ್​ ಎದುರಾಗಿದೆ. ಬೆಂಗಳೂರಿನಲ್ಲಿ ಕಳೆದ ವಾರ ಟೊಮ್ಯಾಟೋ ಕೆಜಿಗೆ 30-40 ರೂಪಾಯಿಗೆ ಮಾರಾಟವಾಗುತ್ತಿತ್ತು.

ಕಳೆದ 8-10 ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆ ಕಂಡಿದ್ದು,ಪ್ರಸ್ತುತ ಕೆಜಿಗೆ 70 ರಿಂದ 80 ರೂಪಾಯಿಗೆ ಮಾರಾಟವಾಗ್ತಿದೆ. ಬೇಡಿಕೆಗೆ ತಕ್ಕಂತೆ ಟೊಮ್ಯಾಟೋ ಪೂರೈಕೆಯಾಗದ ಹಿನ್ನೆಲೆ ಈ ಬಿಕ್ಕಟ್ಟು ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಟೊಮ್ಯಾಟೋ ದರ ಕೆಜಿಗೆ 150 ಏರಿಕೆಯಾಗುವ ಸಾಧ್ಯತೆಯಿದೆ.

ಅಕಾಲಿಕ ಮಳೆಯಿಂದಾಗಿ ಇಳುವರಿ ಕಡಿಕೆಯಾಗಿದೆ. ಇದರೊಂದಿಗೆ ಬೆಂಗಳೂರಿಗೆ ಸರಬರಾಜಾಗುತ್ತಿದ್ದ ಟೊಮೆಟೊ ಪ್ರಮಾಣದಲ್ಲೂ ಇಳಿಕೆಯಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ನಾಸಿಕ್ ನಿಂದ ಪೂರೈಕೆ ಆಗುತ್ತಿದ್ದ ಟೊಮೆಟೊ ಇಳಿಕೆಯಾಗಿದೆ. ಹೀಗಾಗಿ ಬೆಲೆ ಏರಿಕೆ ಆಗಿದೆ.

 

ಟೊಮೆಟೋ ಬೆಲೆ ಏರಿಕೆಗೆ ಇತರ ಕಾರಣವೇನು?

– ಬೇಡಿಕೆಗೆ ತಕ್ಕಂತೆ ಟೊಮೆಟೊ ಪೂರೈಕೆಯಾಗದೆ ಇರುವುದು.

– ಅಕಾಲಿಕ ಮಳೆಯಿಂದಾಗಿ ಟೊಮೆಟೊ ಬೆಳೆಯಲ್ಲಿ ಏರುಪೇರು, ಪೂರೈಕೆಯಲ್ಲಿ ಕುಠಿತ

– ಹಲವೆಡೆ ಬೆಳೆ ರೋಗದಿಂದ ಕಡಿಮೆಯಾದ ಇಳುವರಿ

– ಅಗತ್ಯಕ್ಕೆ ತಕ್ಕಷ್ಟು ದಾಸ್ತಾನು ಇಲ್ಲದಿರುವುದು

 

TAGGED:#tomoto #Consumers #prise #vegetables
Share This Article
Facebook Twitter Copy Link Print
Previous Article ಚೇತೇಶ್ವರ ಪೂಜಾರ ಅವರ ಭಾವ ಆತ್ಮ*ಹತ್ಯೆ
Next Article ಹಾವೇರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಸ್ಥಳೀಯರು

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?