Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳಿವು
ಕರ್ನಾಟಕ

ನಾಳೆ ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳಿವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರಿನ ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ನಂ-01, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿನಾಂಕ 28.11.2025 ರಂದು ಬೆಳಿಗ್ಗೆ 07:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ.

 

ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಯಿಂದ ನಗರದ ಕೇಂದ್ರ ಭಾಗದ ಕಡೆಗೆ ಹೋಗುವ ಸಾರ್ವಜನಿಕರು/ವಾಹನ ಚಾಲಕರು ಹೆಬ್ಬಾಳದಲ್ಲಿ ಎಡತಿರುವು ಪಡೆದು ನಾಗಾವರ ಜಂಕ್ಷನ್ ನಲ್ಲಿ ಬಲತಿರುವು ಪಡೆದು ಬಂಬು ಬಜಾರ್ ಕ್ಲೀನ್ಸ್ ರೋಡ ಮುಖಾಂತರ ಸಿಟಿ ಕಡೆಗೆ ಹೋಗುವುದು./ಹೆಬ್ಬಾಳ ರಿಂಗ್ ರಸ್ತೆ-ಕುವೆಂಪು ಸರ್ಕಲ್ -ಗೊರಗುಂಟೆ ಪಾಳ್ಯ ಜಂಕ್ಷನ ನಲ್ಲಿ ಎಡ ತಿರುವು ಪಡೆದು ಡಾ. ರಾಜ್ ಕುಮಾರ್ ರಸ್ತೆ ಮೂಲಕ ನಗರದ ಕಡೆ ಹೋಗಬಹುದು.

ಯಶವಂತಪುರ ಕಡೆಯಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವವರು ಮತ್ತಿಕೆರೆ ರಸ್ತೆ ಮೂಲಕ ಬಿ ಇ ಎಲ್ ವೃತ್ತದಲ್ಲಿ ಬಲತಿರುವು ಪಡೆದು ರಿಂಗ್ ರೋಡ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವುದು.

ಯಶವಂತಪುರ ಕಡೆಯಿಂದ ಸಿಟಿ ಕಡೆಗೆ ಹೋಗುವವರು ಡಾ. ರಾಜ್ ಕುಮಾರ್ ರಸ್ತೆ ಮೂಲಕ ಸಿಟಿ ಕಡೆಗೆ ಹೋಗುವುದು.

ಭಾರೀ ವಾಹನಗಳ ಸಂಚಾರ ನಿರ್ಬಂಧ ಹಾಗೂ ಪರ್ಯಾಯ ಮಾರ್ಗ :

ಹೆಬ್ಬಾಳ ಜಂಕ್ಷನ್: ಹೆಬ್ಬಾಳ ಕಡೆಯಿಂದ ಬರುವ ಬಾರೀ ವಾಹನಗಳನ್ನು ಬಳ್ಳಾರಿ ರಸ್ತೆಯ ಕಡೆ ಕಳುಹಿಸದೇ ಔಟರ್ ರಿಂಗ್ ರೋಡ್ ನಲ್ಲಿ ಚಲಿಸುವುದು.

ಓಲ್ಡ್ ಹೈಗೌಂಡ್ಸ್ ಪಿ.ಎಸ್ ಜಂಕ್ಷನ್ : ಹೈಗೌಂಡ್ ಕಡೆಯಿಂದ ಬರುವ ವಾಹನಗಳನ್ನು ಕಲ್ಪನಾ

ಜಂಕ್ಷನ್ – ಓಲ್ಡ್ ಉದಯ ಟಿವಿ ಜಂಕ್ಷನ್- ಕಂಟೋನ್ಸೆಂಟ್ ರೈಲ್ವೇ ಸ್ಟೇಷನ್ – ಟ್ಯಾನರಿ ರಸ್ತೆ-ನಾಗಾವರ ಕಡೆ ಚಲಿಸುವುದು.

ಯಶವಂತಪುರ ಕಡೆಯಿಂದ ಸಿ.ವಿ ರಾಮನ್ ರಸ್ತೆಯ ಕಡೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

https://x.com/blrcitytraffic/status/1993575885048627528?ref_src=twsrc%5Etfw%7Ctwcamp%5Etweetembed%7Ctwterm%5E1993575885048627528%7Ctwgr%5Eaa3935ee18b6780c24ebf4e7118c3d80ff3fa0d1%7Ctwcon%5Es1_c10&ref_url=https%3A%2F%2Fkannadadunia.com%2Ftraffic-restrictions-on-these-roads-in-bengaluru-tomorrow-here-is-an-alternative-route-traffic%2F

TAGGED:#Traffic #restrictions #roads #Bengaluru
Share This Article
Facebook Twitter Copy Link Print
Previous Article ಅಮೆರಿಕದ ಶ್ವೇತಭವನದ ಬಳಿ ರಾಷ್ಟ್ರೀಯ ಗಾರ್ಡ್ ಸೈನಿಕರ ಮೇಲೆ ಗುಂಡಿನ ದಾಳಿ
Next Article ಪಿಕಪ್ ಪಲ್ಟಿಯಾಗಿ ಚೆಲ್ಲಾ ಪಿಲ್ಲಿಯಾಗಿ ಬಿದ್ದ ಪ್ರಯಾಣಿಕರು – ವಿಡಿಯೋ ನೋಡಿ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?