Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ
ಕರ್ನಾಟಕದೇಶಪ್ರಮುಖ

ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚೆನ್ನೈ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಣ್ಣಿನ ಚಿಕಿತ್ಸೆಗಾಗಿ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುಮಾರಸ್ವಾಮಿಗೆ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ. ಕಣ್ಣಿನ ಸಮಸ್ಯೆಯಿಂದ ಆಸ್ಪತ್ರೆ ದಾಖಲಾಗಿರುವ ಕುಮಾರಸ್ವಾಮಿ ರೂಟಿನ್ ಚೆಕಪ್ ಮುಗಿಸಿ ನಾಳೆ  ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಹೆಚ್‌ಡಿ ಕುಮಾರಸ್ವಾಮಿ ಆರೋಗ್ಯವಾಗಿದ್ದು, ರೂಟಿನ್ ಚೆಕ್ಅಪ್ ಮುಗಿಸಿ ನಾಳೆಯೇ ದಿಲ್ಲಿಗೆ ವಾಪಾಸ್ಸಾಗುವ ಸಾಧ್ಯತೆ ಇದೆ.

 

ಹೆಚ್‌ಡಿ ಕುಮಾರಸ್ವಾಮಿ ಕಳೆದ ಹಲವು ತಿಂಗಳಿನಿಂದ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಇದಕ್ಕಾಗಿ ಸತತ ಚಿಕಿತ್ಸೆ ಪಡೆದಿದ್ದಾರೆ. ಇತ್ತೀಚೆಗೆ ಹಾಸನಾಂಬೆ ದರ್ಶನ ಪಡೆದು ತಮ್ಮ ಆರೋಗ್ಯದ ಕುರಿತು ಮಾತನಾಡಿದ್ದರು. ಕಳೆದ ಕೆಲ ತಿಂಗಳಿನಿಂದ ಬೇರೆ ರೀತಿಯ ಸಮಸ್ಯೆ ಎದುರಿಸಿದ್ದೇನೆ. ದೇವರು ಮತ್ತೆ ಜನಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಶಕ್ತಿ ನೀಡಲಿ ಎಂದಿದ್ದರು.

ಕಳೆದ ಹಲವು ತಿಂಗಳು ಹೆಚ್‌ಡಿ ಕುಮಾರಸ್ವಾಮಿ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಆದರೆ ಚಿಕಿತ್ಸೆ ಬಳಿಕ ಸಂಪೂರ್ಣವಾಗಿ ಚೇತರಿಸಿಕೊಂಡ ಕುಮಾರಸ್ವಾಮಿ ಜೆಡಿಎಸ್ ಸಭೆ ನಡೆಸಿದ್ದರು. ಇಷ್ಟೇ ಅಲ್ಲ ಪಕ್ಷ ಸಂಘಟನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಜೆಡಿಎಸ್ ವಿಶೇಷ ಕಾರ್ಯಕ್ರಮದಲ್ಲಿ ನಾಯಕರಿಗೆ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸೂಚಿಸಿದ್ದರು. ಹಲವು ತಿಂಗಳು ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವಿಲ್ಲ ಹೆಚ್‌ಡಿ ಕುಮಾರಸ್ವಾಮಿ ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

TAGGED:#UnionMinister #HDKumaraswamy #admitted #Chennai #ApolloHospital #eye #treatment
Share This Article
Facebook Twitter Copy Link Print
Previous Article ಬಿಗ್ ಬಾಸ್ ಸ್ಪರ್ಧಿ ರಂಜಿತ್ ಶಾಸಕರ ಪಾಸ್ ಹಾಕಿ ಕಾರು ಚಾಲನೆ ಮಾಡಿರುವ ಆರೋಪ
Next Article ಉಡುಪಿಗೆ ಇಂದು ಪ್ರಧಾನಿ ಮೋದಿ ಆಗಮನ: ಏನೇನು ಕಾರ್ಯಕ್ರಮ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?