Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2026 ಐಪಿಎಲ್ಗೆ ವಿದಾಯ ಹೇಳಿದ ಆ್ಯಂಡ್ರೆ ರಸೆಲ್..!
ದೇಶ

IPL 2026 ಐಪಿಎಲ್ಗೆ ವಿದಾಯ ಹೇಳಿದ ಆ್ಯಂಡ್ರೆ ರಸೆಲ್..!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚುಟುಕು ಕ್ರಿಕೆಟ್ ನ ಮಸಲ್ ರಸೆಲ್ ಎಂದೇ ವಿಶ್ವವಿಖ್ಯಾತರಾಗಿರುವ ವೆಸ್ಟ್ ಇಂಡೀಸ್ ನ ಆಂಡ್ರೆ ಐಪಿಎಲ್ ಗೆ ವಿದಾಯ ಹೇಳಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬಿದ್ದಿರುವ ರಸೆಲ್ ಮುಂದಿನ ಸೀಸನ್​ನಲ್ಲಿ ಬೇರೊಂದು ತಂಡದ ಪರ ಆಡಲು ಇಚ್ಛಿಸುತ್ತಿಲ್ಲ. ಹೀಗಾಗಿ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

ನನ್ನ ಐಪಿಎಲ್ ಬೂಟುಗಳನ್ನು ನೇತುಹಾಕುತ್ತಿದ್ದೇನೆ… ಆದರೆ ಇದು ಸೊಕ್ಕಿನ ನಡೆಯಲ್ಲ. ಬದಲಾಗಿ ಕಳೆದ 12 ಸೀಸನ್​ನಲ್ಲಿನ ನೆನಪುಗಳು ಮತ್ತು ಕೆಕೆಆರ್ ಕುಟುಂಬದೊಂದಿಗಿನ ಅಪಾರ ಪ್ರೀತಿ. ನಾನು ಇನ್ನೂ ಪ್ರಪಂಚದಾದ್ಯಂತದ ಪ್ರತಿಯೊಂದು ಲೀಗ್‌ನಲ್ಲಿ ಸಿಕ್ಸರ್‌ಗಳನ್ನು ಸಿಡಿಸುತ್ತೇನೆ ಮತ್ತು ವಿಕೆಟ್‌ಗಳನ್ನು ಪಡೆಯುತ್ತೇನೆ. ಆದರೆ ಖುಷಿಯ ವಿಚಾರ ಎಂದರೆ ನಾನು ಕೆಕೆಆರ್​ ಅನ್ನು ಬಿಟ್ಟು ಹೋಗುತ್ತಿಲ್ಲ ಎಂದು ರಸೆಲ್ ತಿಳಿಸಿದ್ದಾರೆ.

TAGGED:#AndreRussell #bids #farewell #IPL #west indies
Share This Article
Facebook Twitter Copy Link Print
Previous Article ಕರ್ನಾಟಕ ಕುರ್ಚಿ ಕದನ : ಇಂದು ಸಂಜೆ ಸೋನಿಯಾ ಗಾಂಧಿ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್
Next Article ಮನೆ ಮುಂದೆ ಆಟವಾಡುವ ನಿಮ್ಮ ಮಕ್ಕಳ ಬಗ್ಗೆ ಪೋಷಕರೇ ಎಚ್ಚರ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?