Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರತಿ ತಿಂಗಳು 10 ನೇ ತಾರೀಕಿನಂದು ಇಂದಿರಾ ಫುಡ್ ಕಿಟ್ ವಿತರಣೆಗೆ ಸಿಎಂ ಸೂಚನೆ
ಕರ್ನಾಟಕಪ್ರಮುಖ

ಪ್ರತಿ ತಿಂಗಳು 10 ನೇ ತಾರೀಕಿನಂದು ಇಂದಿರಾ ಫುಡ್ ಕಿಟ್ ವಿತರಣೆಗೆ ಸಿಎಂ ಸೂಚನೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಫುಡ್ ಕಿಟ್ ಯೋಜನೆ ಅನುಷ್ಠಾನ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆಹಾರ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಅನ್ನ ಭಾಗ್ಯ ಯೋಜನೆ ಅಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಸಮಗ್ರ ಪೋಷಣೆ ಮತ್ತು ಆಹಾರ ಪದ್ಧತಿ ಉಪಕ್ರಮದ ಅಡಿ ಇಂದಿರಾ ಕಿಟ್ ವಿತರಿಸಲು ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಹಾಗಾಗಿ ಪ್ರತಿ ತಿಂಗಳು 10 ನೇ ತಾರೀಖಿನಂದು ಇಂದಿರಾ ಫುಡ್ ಕಿಟ್ ವಿತರಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಹೆಚ್ಚುರಿಯಾಗಿ ನೀಡುತ್ತಿರುವ 5 ಕೆಜಿ ಅಕ್ಕಿ ಬದಲು ತೊಗರಿಬೇಳೆ ಸೂರ್ಯಕಾಂತಿ ಎಣ್ಣೆ ಸಕ್ಕರೆ, ಉಪ್ಪು ವಿತರಿಸಲು ನಿರ್ಧರಿಸಲಾಯಿತು. ಪ್ರತಿ ತಿಂಗಳು 1,25,08,262 ಇಂದಿರಾ ಫುಡ್ ಕಿಟ್ ಅಗತ್ಯವಿದೆ. ಪ್ರತಿ ತಿಂಗಳು 466 ಕೋಟಿ ರೂಪಾಯಿ ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ.
ಪ್ರತಿ ತಿಂಗಳು 18,628 ಮೆಟ್ರಿಕ್ ಟೆನ್ ತೊಗರಿ ಬೆಳೆ,12,419 ಮೆಟ್ರಿಕ್ ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ಅಗತ್ಯವಿದೆ ಪೌಷ್ಟಿಕಾಂಶದಿಂದ ಕೂಡಿರುವ ತೊಗರಿಬೇಳೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೇಂದ್ರ ಆಹಾರ ಉತ್ಪನ್ನ ಸರಬರಾಜು ಸಂಸ್ಥೆಯ ಮೂಲಕ ಖರೀದಿ ಪ್ರಕ್ರಿಯೆ ನಡೆಯಲಿದ್ದು ಪಾರದರ್ಶಕವಾಗಿ ಕೆಟಿಪಿಪಿ ಅನ್ವಯ ಪ್ರಕ್ರಿಯೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಉತ್ತಮ ಗುಣಮಟ್ಟ ಆಹಾರ ಸಾಮಗ್ರಿ ಪೂರೈಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಆಗಬಾರದು ಅಳತೆಯಲ್ಲಿ ಹೆಚ್ಚು ಕಡಿಮೆ ಆಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ರೀತಿಯ ದೂರಿಗೆ ಅವಕಾಶವಾಗದಂತೆ ಈ ಒಂದು ಯೋಜನೆ ಅನುಷ್ಠಾನ ಆಗಬೇಕು. ಇಂದಿರಾ ಫುಡ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಅಳವಡಿಸಿ.
ಅದರ ಆಧಾರದಲ್ಲಿ ಪಡಿತರ ಚೀಟಿದಾರರಿಗೆ ಫುಡ್ ಕಿಟ್ ವಿತರಿಸಿ. ಸರಬರಾಜದ ಇದರ ಫುಡ್ ಕಿಟ್ಟುಗಳನ್ನು ನಿಗಮದ ಗೋದಾಮು, ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಸಬೇಕು ಪ್ರತಿ ತಿಂಗಳು 10 ನೇ ತಾರೀಕಿನೊಳಗೆ ಇಂದಿರಾ ಫುಡ್ ವಿಧರಿಸಬೇಕು ಆಹಾರ ಮಂತ್ರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

RBIನ ಹೊಸ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ‘ಉಷಾ ಜಾನಕಿರಾಮನ್’ ನೇಮಕ

TAGGED:CM instructs distribution of Indira Food Kits on 10th of every month
Share This Article
Facebook Twitter Copy Link Print
Previous Article RBIನ ಹೊಸ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ‘ಉಷಾ ಜಾನಕಿರಾಮನ್’ ನೇಮಕ
Next Article Former MLA R.V. Devaraj passed away ಮಾಜಿ ಶಾಸಕ ಕಾಂಗ್ರೆಸ್‌ನ ಆರ್.ವಿ. ದೇವರಾಜ್‌ ನಿಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?