Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ, ಹಾರನಹಳ್ಳಿ ಗ್ರಾಮದಲ್ಲಿರುವ ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ ದಿಢೀರ್ ಭೇಟಿ ನೀಡಿ ಕೋಡಿಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಸ್ಥಳೀಯ ಮುಖಂಡರಿಗೂ ಮಾಹಿತಿ ನೀಡದೆ ಗೃಹ ಸಚಿವ ಜಿ.ಪರಮೇಶ್ವರ್, ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಕೋಡಿಮಠಕ್ಕೆ ಭೇಟಿ ನೀಡಿ ಕೆಲಹೊತ್ತು ಶ್ರೀಗಳ ಜೊತೆ ಚರ್ಚೆ ನಡೆಸಿ, ಭವಿಷ್ಯ ಕೇಳಿ ತೆರಳಿದ್ದಾರೆ.
ಮುಖ್ಯಮಂತ್ರಿ ಕುರ್ಚಿ ಕದನದ ವೇಳೆ ಕೋಡಿಮಠಕ್ಕೆ ಭೇಟಿ ನೀಡಿ ಹೋಗಿರುವ ಗೃಹಸಚಿವ ಜಿ.ಪರಮೇಶ್ವರ್ ಕುತೂಹಲ ಮೂಡಿಸಿದೆ.
ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳ ಜೊತೆ ಗೌಪ್ಯವಾಗಿ ಚರ್ಚೆ ನಡೆಸಿ, ಭವಿಷ್ಯ ಕೇಳಿ ಜಿ.ಪರಮೇಶ್ವರ್ ತೆರಳಿದ್ದಾರೆ.
ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳನ್ನು ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್
ಚಲಿಸುತ್ತಿದ್ದ ರೈಲಿನಡಿ ಪ್ರೇಮಿಗಳ ರೊಮ್ಯಾನ್ಸ್ – ವೈರಲ್ ವಿಡಿಯೋ ನೋಡಿ