Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಜಕೀಯ ಪ್ರವೇಶ ಕುರಿತು ಮಾಧುರಿ ದೀಕ್ಷಿತ್ ಹೇಳಿದ್ದೇನು?
ಪ್ರಮುಖಮನರಂಜನೆ

ರಾಜಕೀಯ ಪ್ರವೇಶ ಕುರಿತು ಮಾಧುರಿ ದೀಕ್ಷಿತ್ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಬಾಲಿವುಡ್‌ನ ಧಕ್ ಧಕ್ ಬೆಡಗಿ ಮಾಧುರಿ ದೀಕ್ಷಿತ್, ರಾಜಕೀಯ ಸೇರ್ತಾರೆ ಎಂಬ ಊಹಾಪೋಹಗಳು ಬಹಳ ದಿನಗಳಿಂದ ಕೇಳಿಬರುತ್ತಲೇ ಇದೆ. ಕೊನೆಗೂ ಈ ಬಗ್ಗೆ ಅವರು ಮೌನ ಮುರಿದಿದ್ದು, ನಾನು ರಾಜಕೀಯ ಸೇರಲ್ಲ ಎಂದು ದೃಢವಾಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಮಾಧುರಿ ದೀಕ್ಷಿತ್, ತಾನು ಯಾಕೆ ರಾಜಕೀಯಕ್ಕೆ ಕಾಲಿಡುತ್ತಿಲ್ಲ ಎಂಬುದನ್ನು ವಿವರಿಸಿದರು. ತನ್ನ ವ್ಯಕ್ತಿತ್ವ ಮತ್ತು ಆಕಾಂಕ್ಷೆಗಳು ಚುನಾವಣಾ ಜವಾಬ್ದಾರಿಗಳಿಗಿಂತ ಸೃಜನಶೀಲ ಅಭಿವ್ಯಕ್ತಿಯೊಂದಿಗೆ ಹೆಚ್ಚು ಹೊಂದಿಕೆಯಾಗುತ್ತವೆ ಎಂದು ಹೇಳಿದ್ದಾರೆ.

ನನಗೆ ರಾಜಕೀಯ ಸೂಕ್ತವಲ್ಲ ಎಂದು ನಂಬುತ್ತೇನೆ. ಕೆಲಸದ ಮೂಲಕ ಪ್ರಭಾವ ಬೀರುವ ಮತ್ತು ಸ್ಫೂರ್ತಿ ನೀಡುವ ಕಲಾವಿದೆ ಪಾತ್ರವೇ ತನಗೆ ಹೆಚ್ಚು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಿಜವಾಗಿಯೂ ರಾಜಕೀಯದಲ್ಲಿರಬೇಕೆಂಬುದು ನನ್ನ ಮಹತ್ವಾಕಾಂಕ್ಷೆಗಳಲ್ಲಿ ಒಂದಾಗಿಲ್ಲ ಅಥವಾ ಅಲ್ಲಿ ನನ್ನನ್ನು ನೋಡಲು ಬಯಸಲ್ಲ ಎಂದು ಮಾಧುರಿ ದೀಕ್ಷಿತ್ ಹೇಳಿದ್ದಾರೆ.

ಮಾನಸಿಕ ಖಿನ್ನತೆಯಿಂದ ಜೀವ ಕಳೆದುಕೊಂಡ ಮಹಿಳೆ

TAGGED:Madhuri Dixit finally breaks her silence on entering politics!
Share This Article
Facebook Twitter Copy Link Print
Previous Article ಮಾನಸಿಕ ಖಿನ್ನತೆಯಿಂದ ಜೀವ ಕಳೆದುಕೊಂಡ ಮಹಿಳೆ
Next Article Musk’s AI statement raises fears ಎಐ ಎಫೆಕ್ಟ್‌ನಿಂದ 20 ವರ್ಷಗಳಲ್ಲಿ ಜನರಿಗೆ ಕೆಲಸವೇ ಇರಲ್ಲ: ಭಯ ಹೆಚ್ಚಿಸಿದ ಮಸ್ಕ್ ಹೇಳಿಕೆ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?