Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಧಾನಮಂತ್ರಿಯ ಹೊಸ ಕಚೇರಿಗೆ ‘ಸೇವಾ ತೀರ್ಥ’ ಎಂದು ಮರುನಾಮಕರಣ
ದೇಶಪ್ರಮುಖ

ಪ್ರಧಾನಮಂತ್ರಿಯ ಹೊಸ ಕಚೇರಿಗೆ ‘ಸೇವಾ ತೀರ್ಥ’ ಎಂದು ಮರುನಾಮಕರಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಚೇರಿ ಮಹತ್ವದ ಸ್ಥಳಾಂತರಕ್ಕೆ ಸಜ್ಜಾಗಿದ್ದು, ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಸೌತ್ ಬ್ಲಾಕ್‌ನಲ್ಲಿರುವ 78 ವರ್ಷ ಹಳೆಯದಾದ ತನ್ನ ಮನೆಯಿಂದ ‘ಸೇವಾ ತೀರ್ಥ’ ಎಂಬ ಅತ್ಯಾಧುನಿಕ ಸಂಕೀರ್ಣಕ್ಕೆ ಸ್ಥಳಾಂತರಗೊಳ್ಳಲಿದೆ.

ಪ್ರಧಾನ ಮಂತ್ರಿ ಕಚೇರಿ ಇರುವ ಈ ಸಂಕೀರ್ಣವನ್ನು ‘ಸೇವಾ ತೀರ್ಥ’ ಎಂದು ಹೆಸರಿಸಲು ನಿರ್ಧರಿಸಲಾಗಿದೆ. ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ ವಿನ್ಯಾಸಗೊಳಿಸಲಾದ ಈ ಹೊಸ ಸಂಕೀರ್ಣವು, ಸರ್ಕಾರದ ಸಮನ್ವಯವನ್ನು ಸುಗಮಗೊಳಿಸಲು ಹಲವಾರು ಪ್ರಮುಖ ಕಚೇರಿಗಳನ್ನು ಒಂದೇ ಸೂರಿನಡಿ ತರುವ ನಿರೀಕ್ಷೆ ಹೊಂದಿದೆ. ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯಡಿ ಪ್ರಮುಖ ಸರ್ಕಾರಿ ಕಚೇರಿಗಳನ್ನು ಹೊಸ ಕಾರ್ಯನಿರ್ವಾಹಕ ಎನ್‌ಕ್ಲೇವ್‌ಗೆ ಸ್ಥಳಾಂತರಿಸಲಾಗಿದೆ.

ವಾಯು ಭವನದ ಪಕ್ಕದಲ್ಲಿರುವ ಕಾರ್ಯನಿರ್ವಾಹಕ ಎನ್‌ಕ್ಲೇವ್-I ರಲ್ಲಿ ಹೊಸದಾಗಿ ನಿರ್ಮಿಸಲಾದ ಮೂರು ಸಂಕೀರ್ಣಗಳಲ್ಲಿ ಮೊದಲನೆಯದಾದ ಸೇವಾ ತೀರ್ಥ-ಕಟ್ಟಡದಿಂದ ಇನ್ಮುಂದೆ ಪಿಎಂಒ ಕಾರ್ಯನಿರ್ವಹಿಸಲಿದೆ. ಉಳಿದ ಕಟ್ಟಡಗಳಾದ ಸೇವಾ ತೀರ್ಥ-2 ಮತ್ತು ಸೇವಾ ತೀರ್ಥ-3, ಕ್ಯಾಬಿನೆಟ್ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರ ಕಚೇರಿಗಳ ಕಾರ್ಯ ನಿರ್ವಹಣೆಗೆ ಅನುಕೂಲ ಮಾಡಿಕೊಡಲಿವೆ.
ಈ ಪ್ರದೇಶದಲ್ಲಿ ಚಟುವಟಿಕೆಗಳು ಈಗಾಗಲೇ ಆರಂಭಗೊಂಡಿದ್ದು, ಕ್ಯಾಬಿನೆಟ್ ಕಾರ್ಯದರ್ಶಿ ಟಿವಿ ಸೋಮನಾಥನ್ ಅವರು ಅಕ್ಟೋಬರ್ 14 ರಂದು ಸೇವಾ ತೀರ್ಥ್ -2 ರಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಮತ್ತು ಸೇವಾ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು.

ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ : ರಣವೀರ್ ಸಿಂಗ್

TAGGED:Prime Minister's new office renamed 'Seva Tirtha'
Share This Article
Facebook Twitter Copy Link Print
Previous Article ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ : ರಣವೀರ್ ಸಿಂಗ್
Next Article ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್‌

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?