Bomb blast ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ, ನಾಯಿ ಸಾವು, ತಪ್ಪಿದ ಭಾರೀ ಅನಾಹುತ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ತೆಲಂಗಾಣ: ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಕೊಥಗುಡೆಮ್ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಪೋಟಗೊಂಡಿದ್ದು, ಭಾರೀ ಅನಾಹುತ ತಪ್ಪಿದೆ. ರೈಲ್ವೆ ನಿಲ್ದಾಣದ ಮೊದಲ ಪ್ಲಾಟ್ಫಾರ್ಮ್’ನಲ್ಲಿ ಅಪರಿಚಿತ ಜನರು ಕಪ್ಪು ಚೀಲದಲ್ಲಿ ಬಾಂಬ್ ಇಟ್ಟಿದ್ದು, ದುಷ್ಕರ್ಮಿಗಳು ಇಟ್ಟಿದ್ದ ಈ ಬಾಂಬ್’ನಿಂದ ನಾಯಿಯೊಂದು ಸಾವನ್ನಪ್ಪಿದೆ. ರೈಲ್ವೆ ಹಳಿಯ ಮೇಲೆ ಚೀಲ ಕಂಡ ನಾಯಿ, ಆಹಾರ ಎಂದು ಭಾವಿಸಿ ಕಚ್ಚಿದೆ. ಇದರಿಂದ ಸ್ಫೋಟ ಸಂಭವಿಸಿದ್ದು, ನಾಯಿ ಸ್ಥಳದಲ್ಲೇ ಸಾವನ್ನಪ್ಪಿದೆ. ರೈಲ್ವೆ ನಿಲ್ದಾಣದಲ್ಲಿ ದೊಡ್ಡ ಶಬ್ದ ಕೇಳಿ ಪ್ರಯಾಣಿಕರು … Continue reading Bomb blast ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ, ನಾಯಿ ಸಾವು, ತಪ್ಪಿದ ಭಾರೀ ಅನಾಹುತ
Copy and paste this URL into your WordPress site to embed
Copy and paste this code into your site to embed