Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಗುಲದ ಹುಂಡಿಯಲ್ಲಿ ಪ್ರೇಮಿಗಳ ಪ್ರಾರ್ಥನೆ!
ಕರ್ನಾಟಕ

ದೇಗುಲದ ಹುಂಡಿಯಲ್ಲಿ ಪ್ರೇಮಿಗಳ ಪ್ರಾರ್ಥನೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದ ಹುಂಡಿ ಎಣಿಕೆ ವೇಳೆ ಆಡಳಿತ ಮಂಡಳಿಗೆ ಅಚ್ಚರಿ ಕಾದಿತ್ತು. 15 ಲಕ್ಷ ಕಾಣಿಕೆ ಹಣದ ಜೊತೆಗೆ ಪ್ರೇಮಿಗಳ ಪೋಟೋ, ಲವ್ ಲೆಟರ್ ಹಾಗೂ ವೈಯಕ್ತಿಕ ಬೇಡಿಕೆಗಳ ಪತ್ರಗಳು ಪತ್ತೆಯಾಗಿವೆ.

ಗರಿ ಗರಿ ನೋಟುಗಳ ಜೊತೆ ಹುಂಡಿಯಲ್ಲಿ ಮಹಿಳೆಯ ಪೋಟೋ. ಪೋಟೋ ಹಿಂದೆ ಪದ್ಮ ಮತ್ತೆ ತಿರುಗಿ ಬಾ, ಅನ್ನೋ ಪ್ರೇಮ ನಿವೇದನೆ.

ಮತ್ತೊಂದು ಚೀಟಿಯಲ್ಲಿ, ನಾನು ಪ್ರೀತಿಸುತ್ತಿರುವ ಹುಡುಗಿಯ ತಂದೆ-ತಾಯಿ ನಮ್ಮನ್ನ ಸಂಪೂರ್ಣ ಮುಕ್ತ ಮನಸ್ಸಿನಿಂದ ಒಪ್ಪುವಂತೆ ಮಾಡು ಭಗವಂತ. ನಾನು ಅವಳನ್ನ ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತೇನೆ, ಯಾವುದೇ ತೊಂದರೆ ಆಗದೇ ಒಪ್ಪುವಂತೆ ಮಾಡು ಎಂದು ಬರೆಯಲಾಗಿದೆ. ಮತ್ತೊಂದಿಷ್ಟು ಚೀಟಿಯಲ್ಲಿ ನನ್ನ ಗಂಡನಿಗೆ ಒಳ್ಳೆಯ ಕೆಲಸ ಸಿಗಲಿ, ನನ್ನ ಮಗ ಚೆನ್ನಾಗಿ ಓದಲಿ ಎಂದು ಬರೆದಿರೋದು ಕಂಡುಬಂದಿದೆ.

ದೇಗುಲದ ಕಾರ್ಯನಿರ್ವಹಣಾ ಅಧಿಕಾರಿ ರುಕ್ಮಿಣಿ ಮಾತನಾಡಿ, ಹರಕೆ ಕಾಣಿಕೆಯ ಜೊತೆ ಕೆಲವು ಭಕ್ತರು ತಮ್ಮ ಬೇಡಿಕೆಗಳನ್ನು ಬರಹದ ಮುಖೇನ ಸಲ್ಲಿಸಿರೋದು ಕಂಡುಬಂದಿದೆ. ಕೆಲವು ಭಕ್ತರು ಬರೆದಿರುವ ಬರಹಗಳು ನಮಗೆ ನಗಣ್ಯ ಅನಿಸಬಹುದು. ಆದರೆ ಅದು ಅವರ ಪಾಲಿಗೆ ದೊಡ್ಡದಿರಬಹುದು. ಹುಂಡಿಯಲ್ಲಿಸಿಕ್ಕ ಎಲ್ಲಚೀಟಿಗಳನ್ನು ನಾವು ನೋಡಿಲ್ಲ. ಅವುಗಳನ್ನು ಎತ್ತಿಟ್ಟಿದ್ದೇವೆ. ಸಣ್ಣ ಪ್ರಮಾಣದಲ್ಲಿಚಿನ್ನ ಮತ್ತು ಬೆಳ್ಳಿಗಳೂ ಹುಂಡಿಯಲ್ಲಿಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

TAGGED:#Lovers #prayers #temple #hund #Chikkaballapur
Share This Article
Facebook Twitter Copy Link Print
Previous Article Rain Alert ರಾಜ್ಯಾದ್ಯಂತ ಮುಂದಿನ 5 ದಿನ ಮಳೆ – ಯಾವ್ಯಾವ ಪ್ರದೇಶಗಳಲ್ಲಿ ಮಳೆ?
Next Article ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ, ನಾಲ್ವರು ಸಾವು

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?