Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Power politics ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನಾಗತ್ತೋ ಆಗಲಿ… ಭಾರೀ ಚರ್ಚೆಗೆ ಕಾರಣವಾಯ್ತು ಸಿಎಂ ಮಾತು
ಕರ್ನಾಟಕದೇಶಪ್ರಮುಖ

Power politics ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನಾಗತ್ತೋ ಆಗಲಿ… ಭಾರೀ ಚರ್ಚೆಗೆ ಕಾರಣವಾಯ್ತು ಸಿಎಂ ಮಾತು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜಕೀಯ ಶಾಶ್ವತ ಅಲ್ಲ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಮಾತುಗಳನ್ನು ಆಡಿದ್ದಾರೆ.

ವಿಧಾನಸೌಧದಲ್ಲಿ ಸಭೆ ಮುಗಿಸಿ ಹೊರಬರುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಅಡ್ಡ ಬಂದು ನಿಂತ ಬೇಳೂರು ಗೋಪಾಲಕೃಷ್ಣ, ಮೊದಲು ಹಾಸ್ಯದ ಲಹರಿಯಲ್ಲಿ ನಾಟಿ ಕೋಳಿ ಸಾಂಬಾರ್ ಹೇಗಿತ್ತು ಸಾರ್ ಎಂದು ಪ್ರಶ್ನಿಸಿದ್ದಾರೆ. ಆದರೆ ಸಿಎಂ ಅವರ ಉತ್ತರ ಸಂಪೂರ್ಣ ಗಂಭೀರವಾಗಿತ್ತು.

ರಾಜಕೀಯ ಶಾಶ್ವತ ಅಲ್ಲ ಗೋಪಾಲಕೃಷ್ಣ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ ಎಂಬ ಅಚ್ಚರಿಯ ಮಾತುಗಳನ್ನಾಡಿದ್ದಾರೆ. ಈ ಒಂದು ಸಣ್ಣ ಸಂಭಾಷಣೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಸಚಿವ ಸ್ಥಾನಕ್ಕೆ ಆಕಾಂಕ್ಷಿಯಾಗಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ಮಾತನಾಡಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಬಹಳಷ್ಟು ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಡಿಕೆಶಿ ಮನೆಯಲ್ಲಿ ನಡೆದ ಬ್ರೇಕ್‌ಫಾಸ್ಟ್ ಭೇಟಿ, ಅಧಿಕಾರ ಹಂಚಿಕೆ ಯುದ್ಧ, ದೆಹಲಿಯಲ್ಲಿ ನಡೆಯುತ್ತಿರುವ ಸಭೆಗಳು ಎಲ್ಲದರ ನಡುವೆಯೂ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮಾತೇ ಅಂತಿಮ ಎಂದು ಹೇಳುತ್ತಿದ್ದಾರೆ.

ಇದೀಗ ಮತ್ತೆ ಅಚ್ಚರಿ ಹೇಳಿಕೆ ಕೊಟ್ಟ ಸಿಎಂ ಏನ್ ಆಗುತ್ತೋ ಆಗಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ, ರಾಜಕೀಯ ಶಾಶ್ವತ ಅಲ್ಲ, ನಮ್ಮಪ್ಪನ ಆಸ್ತಿಯೂ ಅಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ಮಾಡುತ್ತಿರುವ ಬೇಳೂರು ಗೋಪಾಲಕೃಷ್ಣ ದೆಹಲಿಯಲ್ಲಿಯೂ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದರು. ಆದರೆ ಸಿಎಂ ಅವರ ಈ ಮಾತುಗಳು ಸಚಿವ ಸ್ಥಾನ ಖಾತರಿಯಿಲ್ಲ ಎಂಬ ಸ್ಪಷ್ಟ ಸಂದೇಶವನ್ನೇ ನೀಡಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ತೊಡೆ ಮುಟ್ತಾಳೆ, ಪಕ್ಕದಲ್ಲೇ ಕುಳಿತು‌ ಟೆಂಪ್ಟ್ ಮಾಡ್ತಾಳೆ… ಮಹಿಳಾ ಬಾಸ್ ವರ್ತನೆಯಿಂದ ನೊಂದ ಯುವ ಉದ್ಯೋಗಿ

Sonia Gandhi is the BJP candidate here ಬಿಜೆಪಿ ಅಭ್ಯರ್ಥಿಯಾಗಿ‌ ಕಣಕ್ಕಿಳಿದ ಸೋನಿಯಾ ಗಾಂಧಿ! ಕಾಂಗ್ರೆಸ್‌ಗೆ ಶುರುವಾಯ್ತು ಸಂಕಷ್ಟ

ಪರಿಚಯವಾದ 4 ಗಂಟೆಯಲ್ಲಿ ಮದುವೆ; 18 ದಿನದಲ್ಲಿ ದಿವಾಳಿಯಾದ ವ್ಯಕ್ತಿ

ಈ ಜೋಡಿ ಮದುವೆಯಾಗಿ 20 ನಿಮಿಷದಲ್ಲಿ ಡಿವೋರ್ಸ್ ಕೊಡಲು ಕಾರಣವೇನು? 

Expensive watch ಚರ್ಚೆಗೆ ಗ್ರಾಸವಾಯ್ತು ಉಪಾಹಾರ ಸಭೆ: ದುಬಾರಿ ವಾಚ್ ಕಟ್ಟಿದ್ದ ಸಿಎಂ- ಡಿಸಿಎಂ, ಯಾರು ಯಾಕೆ ಕೊಟ್ಟರೆಂದು ಪ್ರಶ್ನಿಸಿದ ಬಿಜೆಪಿ

TAGGED:no matter what happens... CM's statement sparks huge debatePolitics is not permanent
Share This Article
Facebook Twitter Copy Link Print
Previous Article Sonia Gandhi is the BJP candidate here ಬಿಜೆಪಿ ಅಭ್ಯರ್ಥಿಯಾಗಿ‌ ಕಣಕ್ಕಿಳಿದ ಸೋನಿಯಾ ಗಾಂಧಿ! ಕಾಂಗ್ರೆಸ್‌ಗೆ ಶುರುವಾಯ್ತು ಸಂಕಷ್ಟ
Next Article ವರದಕ್ಷಿಣೆ ಕಿರುಕುಳ ತಾಳಲಾರದೆ ಐಎಎಸ್‌ ಅಧಿಕಾರಿಯ ಪುತ್ರಿ ಆತ್ಮ*ಹತ್ಯೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?