Power politics ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನಾಗತ್ತೋ ಆಗಲಿ… ಭಾರೀ ಚರ್ಚೆಗೆ ಕಾರಣವಾಯ್ತು ಸಿಎಂ ಮಾತು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರಾಜಕೀಯ ಶಾಶ್ವತ ಅಲ್ಲ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಮಾತುಗಳನ್ನು ಆಡಿದ್ದಾರೆ. ವಿಧಾನಸೌಧದಲ್ಲಿ ಸಭೆ ಮುಗಿಸಿ ಹೊರಬರುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಅಡ್ಡ ಬಂದು ನಿಂತ ಬೇಳೂರು ಗೋಪಾಲಕೃಷ್ಣ, ಮೊದಲು ಹಾಸ್ಯದ ಲಹರಿಯಲ್ಲಿ ನಾಟಿ ಕೋಳಿ ಸಾಂಬಾರ್ ಹೇಗಿತ್ತು ಸಾರ್ ಎಂದು ಪ್ರಶ್ನಿಸಿದ್ದಾರೆ. ಆದರೆ ಸಿಎಂ ಅವರ ಉತ್ತರ ಸಂಪೂರ್ಣ ಗಂಭೀರವಾಗಿತ್ತು. ರಾಜಕೀಯ ಶಾಶ್ವತ ಅಲ್ಲ ಗೋಪಾಲಕೃಷ್ಣ. … Continue reading Power politics ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನಾಗತ್ತೋ ಆಗಲಿ… ಭಾರೀ ಚರ್ಚೆಗೆ ಕಾರಣವಾಯ್ತು ಸಿಎಂ ಮಾತು