ನಟ ದರ್ಶನ್‌ಗೆ ಮತ್ತೊಂದು ಶಾಕ್‌ ಕೊಟ್ಟ ಕೋರ್ಟ್‌

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನ ಐಟಿ ಇಲಾಖೆ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.ಹೌದು,. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಂದ ವಶಪಡಿಸಿಕೊಂಡ 82 ಲಕ್ಷ ಹಣವನ್ನ ಐಟಿ ವಶಕ್ಕೆ ನೀಡಿದೆ. ಅರ್ಜಿ ಪುರಸ್ಕರಿಸಿದ ಬೆಂಗಳೂರಿನ 57 ನೇ ಸಿಸಿ ಹೆಚ್ ಕೋರ್ಟ್ 82 ಲಕ್ಷ ಹಣವನ್ನ ಐಟಿ ಇಲಾಖೆ ವಶಕ್ಕೆ ನೀಡಿದೆ. ಆದಾಯ ತೆರಿಗೆ … Continue reading ನಟ ದರ್ಶನ್‌ಗೆ ಮತ್ತೊಂದು ಶಾಕ್‌ ಕೊಟ್ಟ ಕೋರ್ಟ್‌