Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯಪಾಲರ ನಿವಾಸ ರಾಜಭವನವಲ್ಲ; ಹೊಸ ಹೆಸರು ಏನು?
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯಪಾಲರ ನಿವಾಸ ರಾಜಭವನವಲ್ಲ; ಹೊಸ ಹೆಸರು ಏನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕರ್ನಾಟಕದ ರಾಜಭವನವನ್ನು ಇನ್ನು ಮುಂದೆ ‘ಲೋಕಭವನ, ಕರ್ನಾಟಕ’ ಎಂದು ಕರೆಯಲಾಗುವುದು ಎಂದು ರಾಜ್ಯಪಾಲರ ಸಚಿವಾಲಯ ಬುಧವಾರ ತಿಳಿಸಿದೆ.
ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಅನುಮೋದನೆಯ ನಂತರ ಈ ಬದಲಾವಣೆ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ರಾಜ್ಯಪಾಲರ ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.
“ಭಾರತ ಸರ್ಕಾರದ ಗೃಹ ಸಚಿವಾಲಯದ ಸಂವಹನದ ಅನುಸಾರವಾಗಿ … ದಿನಾಂಕ 25-11-2025 ಮತ್ತು ಕರ್ನಾಟಕ ರಾಜ್ಯಪಾಲರ ಅನುಮೋದನೆಯ ಪ್ರಕಾರ, ‘ರಾಜಭವನ, ಕರ್ನಾಟಕ’ದ ಹೆಸರನ್ನು ಮಾರ್ಪಡಿಸಿ ಲೋಕಭವನ, ಕರ್ನಾಟಕ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಈ ಮೂಲಕ ತಿಳಿಸಲಾಗಿದೆ” ಎಂದು ಅಧಿಸೂಚನೆ ಹೊರಡಿಸಲಾಗಿದೆ.
ಭವಿಷ್ಯದ ಎಲ್ಲಾ ಪತ್ರವ್ಯವಹಾರಗಳಲ್ಲಿ “ರಾಜಭವನ ಕರ್ನಾಟಕ” ಅನ್ನು “ಲೋಕಭವನ ಕರ್ನಾಟಕ” ಎಂದು ಉಲ್ಲೇಖಿಸಲು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಈ ಮೂಲಕ ಸೂಚಿಸಲಾಗಿದೆ.
ರಾಜಭವನವನ್ನು ಮೊದಲಿಗೆ ರೆಸಿಡೆನ್ಸ್‌ ಎಂದು ಕರೆಯಲಾಗುತ್ತಿತ್ತು. 1947ರಲ್ಲಿ ರೆಸಿಡೆನ್ಸಿಯ ಅಸ್ತಿತ್ವವು ಕೊನೆಗೊಂಡಿತು. ಸಂವಿಧಾನವು ರಾಜಪ್ರಮುಖ ಹುದ್ದೆಯನ್ನು ಸೃಜಿಸಿತು. ಅದು ಮುಂದೆ ರಾಜ್ಯಪಾಲ ಹುದ್ದೆಯಾಯಿತು. ಹಾಗಾಗಿ, ಬೆಂಗಳೂರಿನಲ್ಲಿನ ರೆಸಿಡೆನ್ಸಿ ಆವರಣವನ್ನು ‘ರಾಜ ಭವನ’ ಎಂದು ಕರೆಯಲಾಯಿತು.

ಕ್ರಿ.ಶ 1834 ರಿಂದ 1861ರ ವರೆಗೆ ಬ್ರಿಟಿಷರ ಮೈಸೂರು ಪ್ರಾಂತ್ಯದ ಕಮೀಷನರ್ ಆಗಿದ್ದಂಥ ಸರ್. ಮಾರ್ಕ್‌ ಕಬ್ಬನ್‍ರವರು ಹಣ ನೀಡಿ ಈ ಸ್ವತ್ತನ್ನು ಖರೀದಿಸಿದರು. 1840 – 1842ರ ಅವಧಿಯಲ್ಲಿ ತಮ್ಮ ಅಭಿರುಚಿ ಮತ್ತು ಅವಶ್ಯಕತೆಗಳಿಗನುಗುಣವಾಗಿ ತಮ್ಮ ಸ್ವಂತ ಹಣದಿಂದ ಔಟ್‍ಹೌಸ್ ಮತ್ತು ಕುದುರೆ ಲಾಯಗಳೊಂದಿಗೆ ಈ ಬಂಗಲೆಯನ್ನು ಕಟ್ಟಿಸಿದರು. 1840ರಲ್ಲಿ ಕಬ್ಬನ್‍ ಈ ಬಂಗಲೆಯನ್ನು ಕಟ್ಟಿಸಿದಾಗ, ಈ ಪ್ರದೇಶದಲ್ಲಿ ಯಾವುದೇ ಕಟ್ಟಡಗಳು ಇರಲಿಲ್ಲ. ಇದು, ಈಗ ಅಭಿವೃದ್ಧಿ ಹೊಂದುತ್ತಿರುವ ಬೆಂಗಳೂರು ಮಹಾನಗರದ ಹೃದಯ ಭಾಗವಾಗಿದೆ.

https://x.com/BoskyKhanna/status/1996146666802708932?ref_src=twsrc%5Etfw%7Ctwcamp%5Etweetembed%7Ctwterm%5E1996146666802708932%7Ctwgr%5Ebf09580efafe1c525a2b1ef272fb6344049280d5%7Ctwcon%5Es1_c10&ref_url=https%3A%2F%2Fd-534682987893645228.ampproject.net%2F2510081644000%2Fframe.html

ನಟ ದರ್ಶನ್‌ಗೆ ಮತ್ತೊಂದು ಶಾಕ್‌ ಕೊಟ್ಟ ಕೋರ್ಟ್‌

TAGGED:The Governor's residence is no longer called Raj Bhavan; what is the new name?
Share This Article
Facebook Twitter Copy Link Print
Previous Article ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ; ಮೂರು ಮಕ್ಕಳ ತಾಯಿಯ ಬರ್ಬರ ಹತ್ಯೆ
Next Article Bomb blast ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ, ನಾಯಿ ಸಾವು, ತಪ್ಪಿದ ಭಾರೀ ಅನಾಹುತ

Popular Posts

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read

You Might Also Like

ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read
ಪ್ರಮುಖCrimeಕರ್ನಾಟಕ

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ಪತ್ರಕರ್ತ ರಾಜೇಶ್ ಹಿರೇಮಠ್ ಆತ್ಮಹ*ತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?