Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭರತ ನಾಟ್ಯ ಮಾಡುತ್ತಲೆ ಅಂಜನಾದ್ರಿ ಬೆಟ್ಟ ಏರಿದ ಕಲಾವಿದೆ!
ಕರ್ನಾಟಕಪ್ರಮುಖ

ಭರತ ನಾಟ್ಯ ಮಾಡುತ್ತಲೆ ಅಂಜನಾದ್ರಿ ಬೆಟ್ಟ ಏರಿದ ಕಲಾವಿದೆ!

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಭರತ ನಾಟ್ಯ ಮಾಡುತ್ತಲೇ ಅಂಜನಾದ್ರಿ ಬೆಟ್ಟವನ್ನು 8 ನಿಮಿಷ 59 ಸೆಂಕೆಂಡಗಳಲ್ಲಿ ಏರಿ ಕಲಾವಿದೆ ಆರ್.ಹರ್ಷಿತಾ ಗಮನ ಸೆಳೆದಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯ ಆರ್.ಹರ್ಷಿತಾ ಭರತನಾಟ್ಯ ಮಾಡುತ್ತಲೇ ಅಂಜನಾದ್ರಿ ಬೆಟ್ಟ ಏರಿ ಸೇವೆ ಸಲ್ಲಿಸುವುದಾಗಿ ಹರಕೆ ಹೊತ್ತಿದ್ದರು.
ಅxeದರಂತೆ ಪಾಲಕರ ಮಾರ್ಗದರ್ಶನದಲ್ಲಿ ಹನುಮದ್ ವ್ರತಾಚರಣೆ ಸಂದರ್ಭದಲ್ಲಿ 574 ಮೆಟ್ಟಿಲುಗಳ ಮೇಲೆ ವಿವಿಧ ಭಂಗಿಯಲ್ಲಿ ನಾಟ್ಯ ಮಾಡುತ್ತಾ ಹತ್ತಿದ್ದಾರೆ.
ನಂತರ ದೇಗುಲದ ಆವರಣದಲ್ಲಿ ಭರತನಾಟ್ಯ ಮಾಡಿ ದೇವರ ದರ್ಶನ ಪಡೆದಿದ್ದಾರೆ. ನಂತರ ದೇವಸ್ಥಾನದಲ್ಲಿ ಆರ್. ಹರ್ಷಿತಾರನ್ನು ಸನ್ಮಾನಿಸಿ ಗೌರವಿಸಿದರು.

https://x.com/TheBahubali_IND/status/1996386470534537253?ref_src=twsrc%5Etfw%7Ctwcamp%5Etweetembed%7Ctwterm%5E1996386470534537253%7Ctwgr%5E6adc5824d4e922010b56c7de2892c2b45ccc8312%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಫ್ಲಾಟ್‌ನಲ್ಲಿ ರಾತ್ರಿ ಉಳಿಯಲು ಇಬ್ಬರು ಯುವತಿಯರಿಗೆ ಅವಕಾಶ ಕೊಟ್ಟ ವ್ಯಕ್ತಿಗೆ 5000 ರೂ. ದಂಡ!

TAGGED:Artist climbs Anjanadri hill in 8 minutes and 59 seconds while performing Bharata Natya!
Share This Article
Facebook Twitter Copy Link Print
Previous Article ಫ್ಲಾಟ್‌ನಲ್ಲಿ ರಾತ್ರಿ ಉಳಿಯಲು ಇಬ್ಬರು ಯುವತಿಯರಿಗೆ ಅವಕಾಶ ಕೊಟ್ಟ ವ್ಯಕ್ತಿಗೆ 5000 ರೂ. ದಂಡ!
Next Article ಇನ್ಮುಂದೆ ದರ್ಶನ್‌ಗೆ ಟಿವಿ ನೋಡುವ ಭಾಗ್ಯ: ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್ ನೀಡಿದ ಕೋರ್ಟ್

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?