Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Surprising information ಬೆಂಗಳೂರಿಗರೇ ಗಮನಿಸಿ, ನಿದ್ದೆ, ಬೆಳಗ್ಗೆ ತಿಂಡಿ ಬಿಟ್ರೆ ಏನಾಗುತ್ತೆ? ಇಲ್ಲಿದೆ ಅಚ್ಚರಿ ಮಾಹಿತಿ
ಕರ್ನಾಟಕಆರೋಗ್ಯಪ್ರಮುಖ

Surprising information ಬೆಂಗಳೂರಿಗರೇ ಗಮನಿಸಿ, ನಿದ್ದೆ, ಬೆಳಗ್ಗೆ ತಿಂಡಿ ಬಿಟ್ರೆ ಏನಾಗುತ್ತೆ? ಇಲ್ಲಿದೆ ಅಚ್ಚರಿ ಮಾಹಿತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಒಳ್ಳೆಯ ಆಹಾರ ಮಾತ್ರವಲ್ಲ, ಚೆನ್ನಾಗಿ ನಿದ್ರೆ ಮಾಡುವುದು ಕೂಡ ಬಹಳ ಮುಖ್ಯವಾಗುತ್ತದೆ. ಆದರೆ ಪ್ರಸ್ತುತ ದಿನಗಳಲ್ಲಿ, ಅನೇಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ನಿದ್ರಾಹೀನತೆಯೂ ಒಂದು. ಇದಕ್ಕೆ ನಮ್ಮ ಆಹಾರ ಪದ್ದತಿಯೂ ಕೂಡ ಕಾರಣವಾಗಿರಬಹುದು. ಈ ಆಧುನಿಕ ಜಗತ್ತಿನಲ್ಲಿ  ಬೆಂಗಳೂರಲ್ಲಿ ನೆಲೆಸಿರುವ ಬಹುತೇಕರು ಉದ್ಯೋಗಸ್ಥರು.

ಹೀಗಾಗಿ ಇಲ್ಲಿರುವ ಅನೇಕರಿಗೆ ಕೆಲಸ ಹೊರತುಪಡಿಸಿ ಯಾವುದಕ್ಕೂ ಟೈಮ್​​ ಸಿಗಲ್ಲ. ಆಫೀಸ್​​ ಟೈಂ ಹೊರತಾಗಿ ಟ್ರಾಫಿಕ್​​ ಸಮಸ್ಯೆಯ ಕಾರಣಕ್ಕೆ ಅಧಿಕ ಸಮಯವನ್ನು ಮಾರ್ಗದಲ್ಲೇ ಕಳೆಯಬೇಕಾದ ಸ್ಥಿತಿ ಹಲವರದ್ದು. ಹೀಗಾಗಿಯೇ ಕಡಿಮೆ ನಿದ್ದೆ, ಬೆಳಗ್ಗಿನ ಉಪಹಾರವನ್ನು ಸೇವಿಸದೇ ಇರೋದು ಅನೇಕರ ಜೀವನಶೈಲಿಯಾಗಿ ಹೋಗಿದೆ. ಆದರೆ ಇತ್ತೀಚಿನ ಅಂಕಿ ಅಂಶವೊಂದು ಅಚ್ಚರಿ ಮಾಹಿತಿ ತಿಳಿದು ಬಂದಿದೆ.

ಕಡಿಮೆ ನಿದ್ದೆಯ ಜೊತೆಗೆ ಖಾಲಿ ಹೊಟ್ಟೆಯಲ್ಲಿ ಆಫೀಸ್​​ಗಳತ್ತ ಮುಖಮಾಡುವವರ ಪೈಕಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಅದರಲ್ಲೂ ಯುವ ಜನತೆಯೇ ಇವರಲ್ಲಿ ಹೆಚ್ಚು ಎನ್ನುವುದು ಆಘಾತಕಾರಿ ವಿಷಯ. ಖಾಲಿ ಹೊಟ್ಟೆಯಲ್ಲಿ ಪ್ರಯಾಣಿಸಿ ತಲೆ ತಿರುಗಿ ಬೀಳುವವರ ಸಂಖ್ಯೆ ನಮ್ಮ ಮೆಟ್ರೋದಲ್ಲೇ 300ರ ಗಡಿ ದಾಟಿದೆ. ಇನ್ನು ನಿದ್ದೆಗೆಟ್ಟು ಖಾಲಿ ಹೊಟ್ಟೆಯಲ್ಲಿ ಆಫೀಸ್​​ಗಳಿಗೆ ತೆರಳುವ ಮಂದಿಗೆ ವೈದ್ಯರೂ ಎಚ್ಚರಿಕೆ ನೀಡಿದ್ದಾರೆ.

ತಲೆಸುತ್ತು ಸಮಸ್ಯೆ ತಡೆಯುವುದು ಹೇಗೆ?

  • ಕಡಿಮೆ ನಿದ್ರೆ ಮಾಡೋದು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪ್ರಯಾಣ ಬೇಡ
  • ಪ್ರಯಾಣಕ್ಕೂ ಮುನ್ನ ಕಡ್ಡಾಯವಾಗಿ ಬ್ರೇಕ್​​ಫಾಸ್ಟ್​​ ಸೇವಿಸಿ
  • ಮನೆಯಿಂದ ಹೊರಡುವ ವೇಳೆಗ ಕನಿಷ್ಠ ಬಾಳೆಹಣ್ಣು, ಡ್ರೈಫೂಟ್ಸ್​​, ಕಾಳುಗಳನ್ನು ಸೇವಿಸಿ
  • ಉಸಿರುಗಟ್ಟಿಸುವಂತಹ ಉಡುಪಗಳನ್ನ ಸಾಧ್ಯವಾದಷ್ಟು ಧರಿಸಬೇಡಿ

ಅಗತ್ಯವಿರುವ ನಿದ್ದೆ ಮತ್ತು ಬ್ರೇಕ್​​ಫಾಸ್ಟ್​​ ಸ್ಕಿಪ್​​ ಮಾಡುವುದರಿಂದ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುತ್ತದೆ. ಇದರ ಜೊತೆಗೆ ನಿಂತುಕೊಂಡು ಪ್ರಯಾಣ ಮಾಡಿದರೆ ಆಯಾಸಗೊಂಡು, ಅಸ್ವಸ್ಥರಾಗುವ ಸಾಧ್ಯತೆ ಹೆಚ್ಚಿರುತ್ತೆ. ಹೀಗಾಗಿ ಕನಿಷ್ಠ 6 ಗಂಟೆಯಾದರೂ ನಿದ್ದೆಯ ಜೊತೆಗೆ ಸರಿಯಾದ ಸಮಯಕ್ಕೆ ಬೆಳಗ್ಗಿನ ಉಪಹಾರ ಸೇವಿಸುವಂತೆ ಡಾ. ದೇವಿಂದ್ರಪ್ಪ ಸಲಹೆ ನೀಡಿದ್ದಾರೆ.

 

 

TAGGED:#Bengaluruans #sleep #breakfast #morning #helath
Share This Article
Facebook Twitter Copy Link Print
Previous Article ವಾಯುಭಾರ ಕುಸಿತ : ಬೆಂಗಳೂರು, ಕರಾವಳಿಗೆ ಮುಂದಿನ 3 ದಿನ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article Putin visit India ಇಂದಿನಿಂದ ಪುಟಿನ್ ಭಾರತ ಭೇಟಿ: ರಷ್ಯಾದಿಂದಲೇ ಬಂದಿದೆ ಔರಾಸ್‌ ಸೆನಾಟ್‌, 5 ಹಂತದ ಭದ್ರತೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?