Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Surprising information ಬೆಂಗಳೂರಿಗರೇ ಗಮನಿಸಿ, ನಿದ್ದೆ, ಬೆಳಗ್ಗೆ ತಿಂಡಿ ಬಿಟ್ರೆ ಏನಾಗುತ್ತೆ? ಇಲ್ಲಿದೆ ಅಚ್ಚರಿ ಮಾಹಿತಿ
ಕರ್ನಾಟಕಆರೋಗ್ಯಪ್ರಮುಖ

Surprising information ಬೆಂಗಳೂರಿಗರೇ ಗಮನಿಸಿ, ನಿದ್ದೆ, ಬೆಳಗ್ಗೆ ತಿಂಡಿ ಬಿಟ್ರೆ ಏನಾಗುತ್ತೆ? ಇಲ್ಲಿದೆ ಅಚ್ಚರಿ ಮಾಹಿತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಒಳ್ಳೆಯ ಆಹಾರ ಮಾತ್ರವಲ್ಲ, ಚೆನ್ನಾಗಿ ನಿದ್ರೆ ಮಾಡುವುದು ಕೂಡ ಬಹಳ ಮುಖ್ಯವಾಗುತ್ತದೆ. ಆದರೆ ಪ್ರಸ್ತುತ ದಿನಗಳಲ್ಲಿ, ಅನೇಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ನಿದ್ರಾಹೀನತೆಯೂ ಒಂದು. ಇದಕ್ಕೆ ನಮ್ಮ ಆಹಾರ ಪದ್ದತಿಯೂ ಕೂಡ ಕಾರಣವಾಗಿರಬಹುದು. ಈ ಆಧುನಿಕ ಜಗತ್ತಿನಲ್ಲಿ  ಬೆಂಗಳೂರಲ್ಲಿ ನೆಲೆಸಿರುವ ಬಹುತೇಕರು ಉದ್ಯೋಗಸ್ಥರು.

ಹೀಗಾಗಿ ಇಲ್ಲಿರುವ ಅನೇಕರಿಗೆ ಕೆಲಸ ಹೊರತುಪಡಿಸಿ ಯಾವುದಕ್ಕೂ ಟೈಮ್​​ ಸಿಗಲ್ಲ. ಆಫೀಸ್​​ ಟೈಂ ಹೊರತಾಗಿ ಟ್ರಾಫಿಕ್​​ ಸಮಸ್ಯೆಯ ಕಾರಣಕ್ಕೆ ಅಧಿಕ ಸಮಯವನ್ನು ಮಾರ್ಗದಲ್ಲೇ ಕಳೆಯಬೇಕಾದ ಸ್ಥಿತಿ ಹಲವರದ್ದು. ಹೀಗಾಗಿಯೇ ಕಡಿಮೆ ನಿದ್ದೆ, ಬೆಳಗ್ಗಿನ ಉಪಹಾರವನ್ನು ಸೇವಿಸದೇ ಇರೋದು ಅನೇಕರ ಜೀವನಶೈಲಿಯಾಗಿ ಹೋಗಿದೆ. ಆದರೆ ಇತ್ತೀಚಿನ ಅಂಕಿ ಅಂಶವೊಂದು ಅಚ್ಚರಿ ಮಾಹಿತಿ ತಿಳಿದು ಬಂದಿದೆ.

ಕಡಿಮೆ ನಿದ್ದೆಯ ಜೊತೆಗೆ ಖಾಲಿ ಹೊಟ್ಟೆಯಲ್ಲಿ ಆಫೀಸ್​​ಗಳತ್ತ ಮುಖಮಾಡುವವರ ಪೈಕಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಅದರಲ್ಲೂ ಯುವ ಜನತೆಯೇ ಇವರಲ್ಲಿ ಹೆಚ್ಚು ಎನ್ನುವುದು ಆಘಾತಕಾರಿ ವಿಷಯ. ಖಾಲಿ ಹೊಟ್ಟೆಯಲ್ಲಿ ಪ್ರಯಾಣಿಸಿ ತಲೆ ತಿರುಗಿ ಬೀಳುವವರ ಸಂಖ್ಯೆ ನಮ್ಮ ಮೆಟ್ರೋದಲ್ಲೇ 300ರ ಗಡಿ ದಾಟಿದೆ. ಇನ್ನು ನಿದ್ದೆಗೆಟ್ಟು ಖಾಲಿ ಹೊಟ್ಟೆಯಲ್ಲಿ ಆಫೀಸ್​​ಗಳಿಗೆ ತೆರಳುವ ಮಂದಿಗೆ ವೈದ್ಯರೂ ಎಚ್ಚರಿಕೆ ನೀಡಿದ್ದಾರೆ.

ತಲೆಸುತ್ತು ಸಮಸ್ಯೆ ತಡೆಯುವುದು ಹೇಗೆ?

  • ಕಡಿಮೆ ನಿದ್ರೆ ಮಾಡೋದು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪ್ರಯಾಣ ಬೇಡ
  • ಪ್ರಯಾಣಕ್ಕೂ ಮುನ್ನ ಕಡ್ಡಾಯವಾಗಿ ಬ್ರೇಕ್​​ಫಾಸ್ಟ್​​ ಸೇವಿಸಿ
  • ಮನೆಯಿಂದ ಹೊರಡುವ ವೇಳೆಗ ಕನಿಷ್ಠ ಬಾಳೆಹಣ್ಣು, ಡ್ರೈಫೂಟ್ಸ್​​, ಕಾಳುಗಳನ್ನು ಸೇವಿಸಿ
  • ಉಸಿರುಗಟ್ಟಿಸುವಂತಹ ಉಡುಪಗಳನ್ನ ಸಾಧ್ಯವಾದಷ್ಟು ಧರಿಸಬೇಡಿ

ಅಗತ್ಯವಿರುವ ನಿದ್ದೆ ಮತ್ತು ಬ್ರೇಕ್​​ಫಾಸ್ಟ್​​ ಸ್ಕಿಪ್​​ ಮಾಡುವುದರಿಂದ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುತ್ತದೆ. ಇದರ ಜೊತೆಗೆ ನಿಂತುಕೊಂಡು ಪ್ರಯಾಣ ಮಾಡಿದರೆ ಆಯಾಸಗೊಂಡು, ಅಸ್ವಸ್ಥರಾಗುವ ಸಾಧ್ಯತೆ ಹೆಚ್ಚಿರುತ್ತೆ. ಹೀಗಾಗಿ ಕನಿಷ್ಠ 6 ಗಂಟೆಯಾದರೂ ನಿದ್ದೆಯ ಜೊತೆಗೆ ಸರಿಯಾದ ಸಮಯಕ್ಕೆ ಬೆಳಗ್ಗಿನ ಉಪಹಾರ ಸೇವಿಸುವಂತೆ ಡಾ. ದೇವಿಂದ್ರಪ್ಪ ಸಲಹೆ ನೀಡಿದ್ದಾರೆ.

 

 

TAGGED:#Bengaluruans #sleep #breakfast #morning #helath
Share This Article
Facebook Twitter Copy Link Print
Previous Article ವಾಯುಭಾರ ಕುಸಿತ : ಬೆಂಗಳೂರು, ಕರಾವಳಿಗೆ ಮುಂದಿನ 3 ದಿನ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article Putin visit India ಇಂದಿನಿಂದ ಪುಟಿನ್ ಭಾರತ ಭೇಟಿ: ರಷ್ಯಾದಿಂದಲೇ ಬಂದಿದೆ ಔರಾಸ್‌ ಸೆನಾಟ್‌, 5 ಹಂತದ ಭದ್ರತೆ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?