Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ದರ್ಶನ್‌ಗೆ ಟಿವಿ ನೋಡುವ ಭಾಗ್ಯ: ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್ ನೀಡಿದ ಕೋರ್ಟ್
ಕರ್ನಾಟಕಪ್ರಮುಖಮನರಂಜನೆ

ಇನ್ಮುಂದೆ ದರ್ಶನ್‌ಗೆ ಟಿವಿ ನೋಡುವ ಭಾಗ್ಯ: ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್ ನೀಡಿದ ಕೋರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್‌ ಅವರ ಬೇಡಿಕೆಯೊಂದಕ್ಕೆ ಕೋರ್ಟ್‌ ಅಸ್ತು ಎಂದಿದೆ.

ಬುಧವಾರ (ಡಿ.3) ವಿಚಾರಣೆ ನಡೆದಿತ್ತು. ಪವಿತ್ರಾ ಗೌಡ, ದರ್ಶನ್ ಸೇರಿ ಹಲವರು ವಿಡಿಯೋ ಕಾನ್ಫೆರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗಿದ್ದರು.
ಇದೇ ವೇಳೆ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳು ತನ್ನ ಬ್ಯಾರಕ್ ನಲ್ಲಿ ಟಿವಿ ಹಾಕಿಸಿ ಕೊಡಿ ಎಂದು ಮನವಿ ಮಾಡಿದ್ದರು.
ಜೈಲಿನಲ್ಲಿ ತೆಲೆಕೆಡುತ್ತಿದೆ, ಇರೋಕೆ ಆಗ್ತಾ ಇಲ್ಲ. ದಯವಿಟ್ಟು ಟಿವಿ ಕೊಡಿಸಿ ಎಂದು ದರ್ಶನ್ ಮನವಿ ಮಾಡಿದ್ದರು.
ಈ ಸಂಬಂಧ 57ನೇ ಸಿಸಿಹೆಚ್ ಕೋರ್ಟ್‌ನ ಜಡ್ಜ್‌ ಗುರುವಾರ (ಡಿ.4) ಜೈಲಿನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದರ್ಶನ್‌ ಸೇರಿ ಇತರೆ ಆರೋಪಿಗಳ ಬ್ಯಾರಕ್ ನಲ್ಲಿ ಟಿವಿ ಅಳವಡಿಕೆ ಮಾಡಬೇಕೆಂದು ಜಡ್ಜ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಟಿವಿ ಅಳವಡಿಕೆ ಮಾಡುವ ಸ್ಥಳದಲ್ಲಿ ಸಿಸಿಟಿಯನ್ನೂ ಅಳವಡಿಸಿಬೇಕೆಂದು ಈ ವೇಳೆ ಆದೇಶ ನೀಡಲಾಗಿದೆ ಎಂದು ವರದಿಯಾಗಿದೆ.
ಇದಲ್ಲದೆ ಹತ್ಯೆಯಾದ ರೇಣುಕಾಸ್ವಾಮಿ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿದೆ.
ಪ್ರಕರಣದಲ್ಲಿ ರೇಣುಕಾಸ್ವಾಮಿ ತಂದೆ, ತಾಯಿ ಅವರನ್ನು ಪ್ರಕರಣ ಪರೋಕ್ಷ ಸಾಕ್ಷ್ಯಗಳೆಂದು ಪರಿಗಣಿಸಲಾಗಿದೆ. ಹೀಗಾಗಿ ಡಿಸೆಂಬರ್ 17ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಇನ್ನು ಏಳನೇ ಆರೋಪಿ ಪ್ರದೋಷ್‌ಗೆ ಮತ್ತೊಮ್ಮೆ ಜಾಮೀನು ಮಧ್ಯಂತರ ನೀಡಲಾಗಿದೆ. ಅವರ ತಂದೆಯ ಕಾರ್ಯದಲ್ಲಿ ಭಾಗಿಯಾಗಲು ಡಿಸೆಂಬರ್‌ 7ರವರೆಗೆ ಜಾಮೀನು ನೀಡಲಾಗಿದೆ.
ಡಿಸೆಂಬರ್‌ 17 ರಿಂದ 57ನೇ ಸಿಸಿಹೆಚ್‌ ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆ ಹಂತ ಹಂತವಾಗಿ ನಡೆಯಲಿದೆ. ಎಲ್ಲ ಪ್ರಮುಖ ಸಾಕ್ಷ್ಯಗಳು ನ್ಯಾಯಧೀಶರ ಮುಂದೆ ಬರಲಿದ್ದು, ರೇಣುಕಾಸ್ವಾಮಿ ತಂದೆ ತಾಯಿಗಳು ಸಾಕ್ಷಿ ಹೇಳಲಿದ್ದಾರೆ.

ಭರತ ನಾಟ್ಯ ಮಾಡುತ್ತಲೆ ಅಂಜನಾದ್ರಿ ಬೆಟ್ಟ ಏರಿದ ಕಲಾವಿದೆ!

TAGGED:Darshan will now be able to watch TV: Court summons Renukaswamy's parents
Share This Article
Facebook Twitter Copy Link Print
Previous Article ಭರತ ನಾಟ್ಯ ಮಾಡುತ್ತಲೆ ಅಂಜನಾದ್ರಿ ಬೆಟ್ಟ ಏರಿದ ಕಲಾವಿದೆ!
Next Article ಪೆಟ್ಟಿಗೆಯಲ್ಲಿ ಬಂಧಿಯಾದ ಸ್ಪರ್ಧಿಗಳ ಲಾಕ್ ತೆಗೆಯಲಾಗದೇ ಪರದಾಟ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?