ಇನ್ಮುಂದೆ ದರ್ಶನ್ಗೆ ಟಿವಿ ನೋಡುವ ಭಾಗ್ಯ: ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್ ನೀಡಿದ ಕೋರ್ಟ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಅವರ ಬೇಡಿಕೆಯೊಂದಕ್ಕೆ ಕೋರ್ಟ್ ಅಸ್ತು ಎಂದಿದೆ. ಬುಧವಾರ (ಡಿ.3) ವಿಚಾರಣೆ ನಡೆದಿತ್ತು. ಪವಿತ್ರಾ ಗೌಡ, ದರ್ಶನ್ ಸೇರಿ ಹಲವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಇದೇ ವೇಳೆ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ತನ್ನ ಬ್ಯಾರಕ್ ನಲ್ಲಿ ಟಿವಿ ಹಾಕಿಸಿ ಕೊಡಿ ಎಂದು ಮನವಿ ಮಾಡಿದ್ದರು. ಜೈಲಿನಲ್ಲಿ ತೆಲೆಕೆಡುತ್ತಿದೆ, ಇರೋಕೆ ಆಗ್ತಾ ಇಲ್ಲ. ದಯವಿಟ್ಟು ಟಿವಿ ಕೊಡಿಸಿ ಎಂದು ದರ್ಶನ್ ಮನವಿ … Continue reading ಇನ್ಮುಂದೆ ದರ್ಶನ್ಗೆ ಟಿವಿ ನೋಡುವ ಭಾಗ್ಯ: ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್ ನೀಡಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed