Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೇ ನಡಿಯೋ ಆಕಡೆ….. ನೀರಿನಲ್ಲಿ ಭಕ್ತರೊಂದಿಗೆ ಆಟವಾಡುತ್ತಿರುವಾಗ ಅಡ್ಡಬಂದ ಸಿಬ್ಬಂದಿಯನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ
ಕರ್ನಾಟಕ

ಹೇ ನಡಿಯೋ ಆಕಡೆ….. ನೀರಿನಲ್ಲಿ ಭಕ್ತರೊಂದಿಗೆ ಆಟವಾಡುತ್ತಿರುವಾಗ ಅಡ್ಡಬಂದ ಸಿಬ್ಬಂದಿಯನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಗಳೂರು: ಭಕ್ತರೊಂದಿಗೆ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಅಡ್ಡ ಬಂದ ಸಿಬ್ಬಂದಿಯನ್ನು ಹೇ ನಡಿಯೋ ಆಕಡೆ ಎಂದು ಆನೆ ಎತ್ತಿ ಬಿಸಾಡಿರುವ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ನಡೆದ ನೀರು ಬಂಡಿ ಉತ್ಸವದಲ್ಲಿ ಆನೆ ಯಶಸ್ವಿನಿ ಆಟವಾಡುತ್ತಿತ್ತು. ಭಕ್ತರೊಂದಿಗೆ ನೀರಿನಲ್ಲಿ ಚೆಲ್ಲಾಟವಾಡುತ್ತಿತ್ತು.

ಈ ವೇಳೆ ದೇವಸ್ಥಾನದ ಸಿಬ್ಬಂದಿ ಅಡ್ಡಬಂದಿದ್ದಾನೆ. ಇದರಿಂದ ಕೆರಳಿದ ಆನೆ, ಸಿಬ್ಬಂದಿಯನ್ನು ಸೊಂಡಿಲಿನಿಂದ ಎತ್ತಿ ಸೈಡಿಗೆ ಬಿಸಾಡಿದೆ. ಇದರಿಂದ ಸ್ಥಳದಲ್ಲಿ ಒಂದು ಕ್ಷಣ ಆತಂಕ ಸೃಷ್ಟಿಸಿತು. ಸದ್ಯ ಈ ವಿಡಿಯೋ ವೈರಲ್ ಆಗಿದೆ.

TAGGED:#elephant #kukkesubramnya #temple #staff #devotees #water
Share This Article
Facebook Twitter Copy Link Print
Previous Article Rare Cold Moon/ Prediction ಇಂದು ವರ್ಷದ ಕೊನೆಯ ಹುಣ್ಣಿಮೆ, ಅಪರೂಪದ ಶೀತಲ ಚಂದ್ರನ ದರ್ಶನ: ಯಾವ್ಯಾವ ರಾಶಿ‌ ಮೇಲೆ ಏನೇನು ಪ್ರಭಾವ?
Next Article 140 ಕಿಲೋ ಮೀಟರ್ ವೇಗದಲ್ಲಿ ಕೆಟಿಎಂ ಬೈಕ್ ಚಾಲನೆ – ದೇಹದಿಂದ ಬೇರ್ಪಟ್ಟ ತಲೆ : ಪಿಕೆಆರ್ ಬ್ಲಾಗರ್ ಸಾವು

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?